ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೇವಾ ನಿವೃತ್ತಿ

ಯಾದಗಿರಿ/ಗುರುಮಠಕಲ್: ಗುರುಮಠಕಲ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಶ್ರೀ ದೇವೇಂದ್ರಪ್ಪ, ಡಿ. ಧೂಳಖೇಡ ರವರು ಇಂದು ಸೇವಾ ವಯೋ ನಿವೃತ್ತಿಯಾಗಿದ್ದು,
ಅಪಾರ ಪ್ರಮಾಣದಲ್ಲಿ ಗುರುಮಠಕಲ್ ಸಾರ್ವಜನಿಕರು, ಗುರುಮಠಕಲ್ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಅವರಿಗೆ ಸೇವಾ ನಿವೃತ್ತಿಯ ಶುಭ ಕೋರಿದರು.
ದೇವೇಂದ್ರಪ್ಪ, ಡಿ. ಧೂಳಖೇಡ ರವರು ಮಾತಾನಡಿ ಇಲಾಖೆಯ ವತಿಯಿಂದ ವಿದಾಯ ಹೇಳುವುದು ಕಷ್ಟವಾಗಿದೆ, ಆದರೆ ನಾನು ನಿಮ್ಮೊಂದಿಗೆ ಕೆಲಸ ಮಾಡಿದ ಆನಂದದಾಯಕ ದಿನಗಳನ್ನು ಯಾವಾಗಲೂ ಅಮೂಲ್ಯವಾಗಿ ಪರಿಗಣಿಸುತ್ತೇನೆ, ಈ ನಿವೃತ್ತಿ ನನಗೆ ಸಂತೋಷ ಮತ್ತು ಸಾಮರಸ್ಯವನ್ನು ನೀಡುತ್ತದೆ ಎಂದು ಇಲಾಖೆಯ ಸಿಬ್ಬಂದಿಯನ್ನು ಉದ್ದೇಶಿಸಿ ಅನಿಸಿಕೆ ಹಂಚಿಕೊಂಡರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ