ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಶುಗರ್ ಕಾರ್ಖಾನೆಯಲ್ಲಿರುವ ಕೋದಂಡ ರಾಮಮಂದಿರ ದೇವಸ್ಥಾನದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿಧ್ಯಾರ್ಥಿಗಳಿಂದ ಏರ್ಪಡಿಸಿರುವ ನಮ್ಮೂರ ಶಾಲೆ ನಮ್ಮೂರ 4ನೇ ಫ್ಯಾಕ್ಟರಿ ಹಬ್ಬ ಹಾಗೂ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ವಿಜೃಂಭಣೆಯಿಂದ ರವಿವಾರ ನಡೆಯಿತು.
ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಕಾರ್ಮಿಕರಿಗೆ ಮತ್ತು ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಿದರು ಅನೇಕ ಹಳೆಯ ವಿದ್ಯಾರ್ಥಿಗಳು ಮಾತನಾಡಿ ಶಿಕ್ಷಕರ ಮಾರ್ಗದರ್ಶನದಲ್ಲಿ ನಡೆದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಶಿಕ್ಷಕರ ಬಗ್ಗೆ ಹಳೆಯ ನೆನೆಪುಗಳನ್ನು ಹಂಚಿಕೊಂಡರು. ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು ಸರ್ಕಾರಿ ಶಾಲೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಇನ್ಪೋಸಿಸ್ ಕಂಪನಿಯಿಂದ 10 ಉಚಿತ ಕಂಪ್ಯೂಟರ್ ನೀಡಲಾಗುವುದು, ಇದೆ ರೀತಿ ಪ್ರತಿ ವರ್ಷ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಬೆಳಿಗ್ಗೆ ಕಾಳಿಕಾ ದೇವಸ್ಥಾನದಿಂದ ಕೋದಂಡ ರಾಮ ದೇವಸ್ಥಾನದಿಂದ ಮೆರವಣಿಗೆ ನಂತರ ಮಕ್ಕಳಿಂದ ಸಾಂಸ್ಕತಿಕ ಕಾರ್ಯಕ್ರಮ ನಡೆದವು. ಈ ಸಂದರ್ಭದಲ್ಲಿ ಕಿನ್ನೂರೆಶ್ವೇರ, ವೆಂಕಟೇಶ, ವೆಂಕಟಸ್ವಾಮಿ, ಮಾದವರೆಡ್ಡಿ, ವೀರರೆಡ್ಡಿ, ಚಂದ್ರಕಾಂತತರೆಡ್ಡಿ, ಮೋಹನಕುಮಾರ, ಅಜ್ಜಪ್ಪ, ಹನುಮಂತರೆಡ್ಡಿ ಸೇರಿ ಹಳೆ ವಿದ್ಯಾರ್ಥಿಗಳ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ