ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಿಎಸ್ಐ ಬಸವರಾಜ್ ಜಿ. ಕೆ. ರವರಿಂದ ಗೋವಿನ‌ ರಕ್ಷಣೆ

ಚಿಕ್ಕಮಗಳೂರು / ಕೊಪ್ಪ : ಈ ದಿನ ಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಜಿ. ಕೆ. ರವರು ಕೊಪ್ಪದ ಅರಣ್ಯ ಕಚೇರಿ ಹತ್ತಿರ ಗಾಯವಾಗಿ ಮಲಗಿದ್ದ ದನವನ್ನು ಸೂಕ್ತ ಚಿಕಿತ್ಸೆ ಕೊಡಿಸಿ ವಾಹನ ಕರೆಸಿ ವಾರಸುದಾರರ ಮನೆಗೆ ಕಳಿಸಿ ಮಾನವೀಯತೆ ಮೆರೆದಿರುತ್ತಾರೆ.

ಮಾನವೀಯತೆ ಮೆರೆದ ಕೊಪ್ಪದ ಪಿಎಸ್ಐ ಬಸವರಾಜ್ ಜಿ. ಕೆ. ರವರು ಹಾಗೂ ಸಿಬ್ಬಂದಿ ಅವರಿಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.
ಇವರು ಸದಾ‌ ತಮ್ಮ ವೃತ್ತಿ ಯ‌ ಜೊತೆಗೆ ಮಾನವೀಯ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.
ಬರೇ ಮಾತಿನಲ್ಲಿ ಭಾಷಣ ಮಾಡುವ ರಾಜಕಾರಣಿಗಳ ಮಧ್ಯೆ ಸದಾ ಸದ್ದಿಲ್ಲದೆ ಇಂತಹ ಕಾರ್ಯ ಮಾಡುತ್ತಿರುವ ಇಂತಹ ಠಾಣಾಧಿಕಾರಿ ಕೊಪ್ಪದಲ್ಲಿ ಇರುವುದು ಸಾರ್ವಜನಿಕರ ಸೌಭಾಗ್ಯವಾಗಿದೆ.
ಮುಂದೆಯೂ ಸಹ ಇವರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಲು ದೇವರು ಶಕ್ತಿ ನೀಡಲಿ ಎಂದು ಕರುನಾಡ ಕಂದ ಪತ್ರಿಕಾ ಬಳಗ ಪ್ರಾರ್ಥಿಸುತ್ತದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ