
“ಅದ್ದೂರಿಯಾಗಿ ಜರುಗಿದ ಬೀಳ್ಕೊಡುಗೆ, ಅಭಿನಂದನಾ ಸಮಾರಂಭ”
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೆಸ್ಕಾಂ ಇಲಾಖೆಯಲ್ಲಿ ಸುಧೀರ್ಘ 38 ವರ್ಷಗಳ ಸೇವೆಯನ್ನು ಸಲ್ಲಿಸಿ ದಿ. 31.05.2025 ರಂದು ವಯೋನಿವೃತ್ತಿ ಹೊಂದಿರುವ ಶ್ರೀಯುತ ನಾಗಣುಸೂರ ಕಿರಿಯ ಸಹಾಯಕ ಹೆಸ್ಕಾಂ ವಿಭಾಗ ಇಂಡಿ ಹಾಗೂ ಸ್ಥಳೀಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೆಸ್ಕಾಂ ಇಲಾಖೆಯಲ್ಲಿ ಸುಧೀರ್ಘ 38 ವರ್ಷಗಳ ಸೇವೆಯನ್ನು ಸಲ್ಲಿಸಿ ದಿ. 31.05.2025 ರಂದು ವಯೋನಿವೃತ್ತಿ ಹೊಂದಿರುವ ಶ್ರೀಯುತ ನಾಗಣುಸೂರ ಕಿರಿಯ ಸಹಾಯಕ ಹೆಸ್ಕಾಂ ವಿಭಾಗ ಇಂಡಿ ಹಾಗೂ ಸ್ಥಳೀಯ
ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ! ಬೆಂಗಳೂರು : ಮೇ 27 ರಂದು ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ನಂತರ, ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ನಾಯಕರನ್ನು
ಮಾನ್ಯ ಮುಖ್ಯಮಂತ್ರಿಗಳಿಂದ ಸೂಕ್ತ ನಿರ್ದೇಶನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಹತ್ವದ ಸಭೆ ಯಾದಗಿರಿ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಾಲಾ -ಕಾಲೇಜು ಆರಂಭದ
ಬೆಂಗಳೂರು: ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು, ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ. ಕಳೆದ
ಯಾದಗಿರಿ/ಗುರುಮಠಕಲ್: ಗಾಜರಕೋಟ್ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಇಂದು ಗುರುಮಠಕಲ್ ಪೊಲೀಸ್ ಠಾಣೆಗೆ ಹೊಸದಾಗಿ ಅಧಿಕಾರ ಸ್ವೀಕರಿಸಿದ ಆರಕ್ಷಕ ನಿರೀಕ್ಷಕರಾದ ಶ್ರೀ ವೀರಣ್ಣ ದೊಡ್ಡಮನಿಯವರಿಗೆ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ ಸ್ವಾಗತ
ಅಕ್ರಮ ಗೋವು ಸಾಗಾಣಿಕೆ ಕಂಡು ಬಂದಲ್ಲಿ ಅವರ ಮೇಲೆ ಕಠಿಣ ಕ್ರಮ – ವೀರಣ್ಣ ದೊಡ್ಡಮನಿ ಯಾದಗಿರಿ/ಗುರುಮಠಕಲ್ : ಕಳೆದ ಒಂದು ವಾರದಿಂದ ತಾಲೂಕಿನಾದ್ಯಂತ ಗೋಹತ್ಯೆ ಮತ್ತು ಅಕ್ರಮ ಗೋ ಸಾಗಾಣಿಕೆ ನಡೆಯುತ್ತಿದ್ದು, ಬಕ್ರೀದ್
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಹ್ಯಾಳ್ಯ ಗ್ರಾಮದ ತೋಟದ ಮನೆ ಮಾರುತಿ ರವರು ಸಾಧನೆಗಳು ಮಾಡಿದ ಇವರನ್ನು ಗುರುತಿಸಿ ದಿ. 28-5-2025 ರಂದು ನೆಡೆದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರ ನಯನ ಸಭಾಂಗಣದಲ್ಲಿ ಪ್ರಜಾಹಿತ
ಯಾದಗಿರಿ/ ಗುರುಮಠಕಲ್: ತಾಲೂಕಿನ ರೈತರಿಗೆ ಡಿಎಪಿ, ಸ್ಪಿಕ್ ರಸಗೊಬ್ಬರಗಳು ಸಿಗದೇ ದಿನನಿತ್ಯ ಅಂಗಡಿಗಳ ಸುತ್ತಲೂ ಅಲೆದಾಡುತ್ತಿದ್ದಾರೆ ಈ ಕೂಡಲೇ ರೈತರ ಬೇಡಿಕೆಗೆ ಅನುಗುಣವಾಗಿ ಸ್ಪಿಕ್, ಡಿಎಪಿ ರಸಗೊಬ್ಬರಗಳನ್ನು ಒದಗಿಸುವಂತೆ ಜಯ ಕರ್ನಾಟಕ ಸಂಘಟನೆಯ ತಾಲೂಕ
ಬಾಗಲಕೋಟೆ : ಪ್ರಸ್ತುತ ದಿನಗಳಲ್ಲಿ ವಿಶ್ವವಿದ್ಯಾಲಯಗಳಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಕೆಲಸವನ್ನು ಸರ್ಕಾರ ಮಾಡಬೇಕೆಂದು ಬೆಂಗಳೂರು ನಗರ ವಿವಿಯ ನಿವೃತ್ತ ಕುಲಪತಿಗಳು ಹಾಗೂ ಬೆಂಗಳೂರು ಸಂವಹನ ವಿಭಾಗದ
ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನ ವಾಪಸ್ ಪಡೆದಿರುವ ಸರ್ಕಾರದ ನಿರ್ಧಾರಕ್ಕೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ತನ್ನ
Website Design and Development By ❤ Serverhug Web Solutions