ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ

ವಿಜಯಪುರ/ ತಾಳಿಕೋಟೆ: ಪಟ್ಟಣದ ಶ್ರೀ ಖಾಸ್ಗತೇಶ್ವರ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ತಮ್ಮ ಜೀವನ ರೂಪಿಸಿಕೊಂಡು ತೃಪ್ತಿಕರವಾಗಿ ಸೇವೆಯಿಂದ ನಿವೃತ್ತರಾಗಿರುವುದು ನಮಗೆ ಹೆಮ್ಮೆ ಇದೆ ಅವರ ನಿವೃತ್ತ ಜೀವನ ಸುಖಮಯವಾಗಿರಲಿ ಎಂದು ವ್ಹಿ.ಸಿ.ಹಿರೇಮಠ ಹಾರೈಸಿದರು. ಅವರು ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ವಿರಕ್ತ ಶ್ರೀ ಸಭಾಭವನದಲ್ಲಿ ನಡೆದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರಾದ ವಾಯ್.ಎಸ್.ನಾದ, ಶ್ರೀಮತಿ ಬಿ.ಟಿ.ಸಜ್ಜನ ಮತ್ತು ಶ್ರೀಮತಿ ಎಮ್.ಆರ್.ಕುಲಕರ್ಣಿ ಅವರಿಗೆ ಶುಭ ಹಾರೈಸಿದರು. ನಿವೃತ್ತ ಶಿಕ್ಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು, ಶ್ರೀಮತಿ. ಜೆ.ಎಸ.ಮಸೂತಿಮಠ, ಎಮ್.ವಾಯ್. ಕೇಸರಿ ಮತ್ತು ಎಸ್.ಎಮ್.ಪಾಟೀಲರು ಮಾತನಾಡಿದರು. ಸನ್ಮಾನ ಕಾರ್ಯಕ್ರಮದ ವೇದಿಕೆಯಲ್ಲಿ ವೀ.ವಿ.ಸಂಘದ ವೈಸ ಚೇರಮನ್ ‌ಬಿ.ಎನ್.ಹಿಪ್ಪರಗಿ, ಕಾರ್ಯದರ್ಶಿ ಎಮ್‌.ಎಸ್‌.ಸರಶೆಟ್ಟಿ, ಸಹ ಕಾರ್ಯದರ್ಶಿ ಕೆ.ಎಸ್.ಮುರಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಮೇಶ ಮಂಗೊಂಡ ಸ್ವಾಗತಿಸಿದರು, ಆರ್.ಜಿ.ರಾಠೋಡ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು , ಡಾ‌.ಅನಿಲಕುಮಾರ ಇರಾಜ ನಿರೂಪಿಸಿದರು.

ವರದಿ :ನಜೀರ್ ಚೋರಗಸ್ತಿ, ತಾಳಿಕೋಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ