ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯ ಅಂದರೆ ಹನೂರು ತಾಲೂಕಿನ ಹಾಗೂ ಎಲ್ಲೇಮಾಳಕ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯೆ ರಸ್ತೆಯಲ್ಲಿ ಪಾಳು ಬಿದ್ದು ಸಾರ್ವಜನಿಕರಿಗೆ ಉಪಯೋಗ ಇಲ್ಲದೆ ಬಿದ್ದಿರುವ ತಂಗುದಾಣವನ್ನು ಆದಷ್ಟು ಬೇಗ ಸರಿಪಡಿಸಿ ಪ್ರಯಾಣಿಕರಿಗೆ ಅನುಕೂಲವಾಗುವ ಹಾಗೆ ಮಾಡಿ ಸಂಬಂಧಪಟ್ಟವರು ಇದನ್ನು ಸರಿಪಡಿಸಿ ಕೊಡಬೇಕೆಂದು ಸಾರ್ವಜನಿಕರ ಕೋರಿಕೆ.
ವರದಿ :ಉಸ್ಮಾನ್ ಖಾನ್
