ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಫಲಾನುಭವಿಗಳಿಗೆ ಕೋಳಿ ಮರಿಗಳ ವಿತರಣ

ಚಾಮರಾಜನಗರ/ಹನೂರು: ತಾಲೂಕಿನ ಪಶು ಆಸ್ಪತ್ರೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕೋಳಿ ಮರಿಗಳನ್ನು ವಿತರಣೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಕೋಳಿ ಮರಿಗಳನ್ನು ವಿತರಣೆ ಮಾಡಿ ಮಾತನಾಡಿದ ಡಾಕ್ಟರ್ ಸಿದ್ದರಾಜು ಅವರು ಪ್ರತಿ ವರ್ಷದಂತೆ ಈ ಬಾರಿ ಸುತ್ತ ಮುತ್ತಲಿನ ಗ್ರಾಮಗಳಿಗೆ ಆಯ್ಕೆಯಾದ ಪ್ರತಿಯೊಬ್ಬರಿಗೆ 20 ಕೋಳಿ ಮರಿಗಳಂತೆ 65 ಜನರಿಗೆ ನಾಟಿ ಕೋಳಿ ಮರಿಗಳನ್ನು ವಿತರಣೆ ಮಾಡಲಾಯಿತು. ಕೋಳಿ ಮರಿಗಳನ್ನು ಚೆನ್ನಾಗಿ ಬೆಳೆಸಿ ಉತ್ತಮ ಬೆಲೆಗೆ ಮಾರಾಟ ಮಾಡಿ ಲಾಭಗಳಿಸಿ ನೆಮ್ಮದಿಯ ಜೀವನವನ್ನು ನಡೆಸಬಹುದಾಗಿದೆ ಹಾಗೂ ಇದರ ಜೊತೆಯಲ್ಲಿ ಹೈನುಗಾರಿಕೆ ಮುಖ್ಯ ಕಸುಬು ಆಗಿರುವುದರಿಂದ ರೈತರು ಹಾಗೂ ಬಡವರ ಜೀವನವು ಉತ್ತಮವಾಗಿ ನಡೆಯಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಾಕ್ಟರ್ ಎನ್ ಡಿ ನಂಜೇಶ್ ಸಹಾಯಕ ನಿರ್ದೆಶಕರು ಚಂದ್ರು ಜಾನುವಾ‌ರ್ ಅಧಿಕಾರಿಗಳು ಕರ್ನಾಟಕ ಸಹಕಾರ ಕುಕ್ಕಟ್ಟಿ ಮಹಾಮಂಡಳಿ ಮೈಸೂರು ವಿಭಾಗ ಮೈಸೂರು ಹಾಗೂ ಡಾಕ್ಟರ್ ಸಿದ್ದರಾಜು ಪುನೀತ್ ಕುಮಾರ್ ಸಿಬ್ಬಂದಿಯಾದ ಅನಿಲ್ ಕುಮಾರ್, ಸಿದ್ದಪ್ಪಾಜಿ ಹಾಗೂ ಫಲಾನುಭವಿಗಳು ಹಾಜರಾಗಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ