ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೂ. 9ರಂದು ಶಿವಮೊಗ್ಗದಲ್ಲಿ ದ.ಸಂ.ಸ ರಾಜ್ಯಮಟ್ಟದ ಸಮಾವೇಶ

ಬಳ್ಳಾರಿ/ಕಂಪ್ಲಿ : ಅಸಮಾನತೆ ಮತ್ತು ಅಸ್ಫಶ್ಯತೆ ಮತ್ತು ಮುಂತಾದ ಅಮಾನವೀಯತೆ ಮನಸ್ಥಿತಿಗಳ ವಿರುದ್ದ ಹೋರಾಟ ಮಾಡಿದ ಪ್ರೋ.ಬಿ.ಕೃಷ್ಣಪ್ಪನವರ 87ನೇಜನ್ಮದಿನ ಅಂಗವಾಗಿ ರಾಜ್ಯ ಮಟ್ಟದ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಸಮಾವೇಶ, ಜೂನ್ 9ರಂದು ಸೋಮವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ ಶಿವಮೊಗ್ಗದಲ್ಲಿ ನಡೆಯಲಿದೆ ಈ ಸಮಾವೇಶದಲ್ಲಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಜಿಲ್ಲಾ ಸಂಚಾಲಕ ಎಂ. ಏಳುಕೋಟಿ ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್ ಎಸ್.ಫಕೀರಪ್ಪ. ಬಿ.ಎನ್ ಗಂಗಾಧರಪ್ಪ ಮುಂಡರಗಿ ನಾಗರಾಜ ಅರ್ ವೆಂಕಟೇಶ, ರಮೇಶ ಎಸ್,ಮಾದರ್ ಎಸ್ ಎಸ್ ಬಳ್ಳಾರಿ ಬಿ.ಎ.ಕೇಶವಮೂರ್ತಿ, ಬಿ.ಎಂ.ಕಾಟ್ಕೆ ಹಾಗೂ ಕರ್ನಾಟಕ ದಲಿತ ಮಹಿಳಾ ಒಕ್ಕೂಟ ರಾಜ್ಯ ಕಾರ್ಯಕಾರಿ ಜಿಲ್ಲಾ ತಾಲೂಕು ಸಮಿತಿಯವರು ಭಾಗವಹಿಸಲಿದ್ದಾರೆ ಸಮಸ್ತರು ಪಾಲ್ಗೊಂಡು ಸಮಾವೇಶವನ್ನು ಯಶ್ವಸಿಗೊಳಿಸಬೇಕು ಎಂದು ತಾಲೂಕು ಸಂಚಾಲಕ ಗುಂಡಪ್ಪ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. .

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ