
ಸನ್ಮಾನ ಸಮಾರಂಭ
ಬಾಗಲಕೋಟೆ : ದಿ. 08/06/2025 ರವಿವಾರ ಬಾದಾಮಿ ತಾಲೂಕಾ ನೀಲಗುಂದ ಗ್ರಾಮದಲ್ಲಿ ಶ್ರೀ ಬೀಬೀ ಫಾತಿಮಾ ದಗಾ೯ದ ನೂತನ ದೇವರ ಪಂಜಾಗಳ ಪ್ರತಿಷ್ಠಾಪನೆ ಮತ್ತು ಸವ೯ಧಮ೯ ಭಾವೈಕ್ಯತೆಯ ಸಮಾವೇಶ, ಕನಾ೯ಟಕ ಅಲಾವಿ ಪರಂಪರೆಯ ಕುದರೆಕಾರರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಾಗಲಕೋಟೆ : ದಿ. 08/06/2025 ರವಿವಾರ ಬಾದಾಮಿ ತಾಲೂಕಾ ನೀಲಗುಂದ ಗ್ರಾಮದಲ್ಲಿ ಶ್ರೀ ಬೀಬೀ ಫಾತಿಮಾ ದಗಾ೯ದ ನೂತನ ದೇವರ ಪಂಜಾಗಳ ಪ್ರತಿಷ್ಠಾಪನೆ ಮತ್ತು ಸವ೯ಧಮ೯ ಭಾವೈಕ್ಯತೆಯ ಸಮಾವೇಶ, ಕನಾ೯ಟಕ ಅಲಾವಿ ಪರಂಪರೆಯ ಕುದರೆಕಾರರಿಗೆ
ವಿಜಯಪುರ/ ತಾಳಿಕೋಟೆ: ತಾಲೂಕಿನ ಚಬನೂರ ಗ್ರಾಮ ಹಿರೇಮಠದ ಪೀಠಾಧಿಪತಿ, ರಾಷ್ಟ್ರೀಯ ಬೇಡ ಜಂಗಮ ಸಮಾಜದ ಗೌರವ ಅಧ್ಯಕ್ಷರಾದ ಜ್ಯೋತಿಷ್ಯ ರತ್ನ ಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಬೆಂಗಳೂರು ಇವರು
ಬಳ್ಳಾರಿ / ಕಂಪ್ಲಿ : ನಗರದ ಕಾಳಿಕಾ ಕಮ್ಮಠೇಶ್ವರ ದೇವಸ್ಥಾನ ಬಳಿಯ ವಿಶ್ವಕರ್ಮ ಭವನದಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಿ.ವೌನೇಶ ಆಯ್ಕೆಗೊಂಡಿದ್ದಾರೆ.ಐದು ವರ್ಷದ ಅವಧಿಗೆ
ಬಳ್ಳಾರಿ / ಕಂಪ್ಲಿ : ಈಗಾಗಲೇ ತುಂಗಭದ್ರಾ ಜಲಾಶಯದ ಕ್ರಸ್ ಗೇಟ್ 19ರ ದುರಸ್ಥಿಗಾಗಿ ಟೆಂಡರ್ ಬಿಡ್ ಆಗಿದ್ದು, ನಂತರ ತೆಗೆದುಕೊಂಡ ಗುತ್ತಿಗೆದಾರರು 2026ರ ಫೆಬ್ರವರಿ ತಿಂಗಳೊಳಗಾಗಿ ಕಾಮಗಾರಿ ಮುಗಿಸಿಕೊಡುವ ಸಾಧ್ಯತೆ ಇದೆ ಎಂದು
ಬಳ್ಳಾರಿ / ಕಂಪ್ಲಿ : ನಗರ ಪ್ರದೇಶಗಳಲ್ಲಿ ಕ್ರಿಕೆಟ್ ಟೂರ್ನಿಗಳನ್ನು ಅಯೋಜಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಆಟಗಾರರು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಮನೋಭಾವ ಮೆರೆಯಿರಿ’ ಎಂದು ಪುರಸಭೆ ಸದಸ್ಯ ಆರ್. ಆಂಜನೇಯ ಹೇಳಿದರು. ಸ್ಥಳೀಯ
ರಾಜ್ಯದ ಮುಖ್ಯಮಂತ್ರಿಯಾದ ಮಾನ್ಯ ಶ್ರೀ ಸಿದ್ದರಾಮಯ್ಯನವರು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದಕ್ಕೆ ಪ್ರಾಮಾಣಿಕ ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಿರುವುದು ಎಷ್ಟು ಸರಿ ಅಥವಾ ನಾಯಕ ಸಮಾಜದ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಮುಗಿಸುವ ಪ್ರಾಮಾಣಿಕ ಷಡ್ಯಂತರವು
ಮೈಸೂರು: ನಾಲ್ವಡಿ ಪ್ರಶಸ್ತಿ ವಿಚಾರವಾಗಿ ಮೈಸೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಕಮಿಟಿ ಸದಸ್ಯರು ಕನ್ನಡ ಹೋರಾಟಗಾರರ ನ್ನು ಕಡೆಗಣಿಸಿದ್ದಾರೆಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ. ಮೈಸೂರು
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಈ ಹಿಂದೆ ಶರಣ ಸಾಹಿತ್ಯ ಪರಿಷತ್ ಹಾಗೂ ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷರಾಗಿ ಗಣನೀಯವಾಗಿ ಕಾರ್ಯವನ್ನಾಗಲಿ ಹಾಗೂ ಸುದೀರ್ಘವಾಗಿ ಮೂವತ್ತು ವರ್ಷಗಳ ಕಾಲ ಕನ್ನಡ ನೆಲ,
ಹುಬ್ಬಳ್ಳಿ : ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡ ಅವರ ಕೊಲೆ ಪ್ರಕರಣದ ಆರೋಪಿ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ
ಬಳ್ಳಾರಿ : ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ಸಂಘರ್ಷ ಸಮಿತಿ ಕಂಪ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ. ಬಳ್ಳಾರಿ ನಗರದ ಸಂಘಟನೆಯ ಜಿಲ್ಲಾ ಕಚೇರಿಯಲ್ಲಿ ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ಸಂಘರ್ಷ ಸಮಿತಿಯ
Website Design and Development By ❤ Serverhug Web Solutions