ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಸಂಭ್ರಮದಿಂದ ಕಾರ ಹುಣ್ಣಿಮೆ ಆಚರಣೆ

ವಿಜಯಪುರ/ ಆಲಮೇಲ :ಪಟ್ಟಣದಲ್ಲಿ ಹಿಂದಿನ ಕಾಲದಿಂದಲೂ ಕಾರ ಹುಣ್ಣಿಮೆ ಆಚರಣೆ ಬಹಳ ವಿಶೇಷವಾಗಿ ಸಡಗರ ಸಂಭ್ರಮದಿಂದ ಆಚರಿಸುತ್ತಾ ಬಂದಿದ್ದು ದೇಶಮುಖರ ಬಂಡಿ ಹಾಗೂ ದೇಶಪಾಂಡೆಯವರ ಬಂಡಿ ಓಡಿಸುವ ಪದ್ಧತಿ ಹಿಂದಿನ ಕಾಲದಿಂದಲೂ ಬಹಳ ವಿಶೇಷವಾಗಿದ್ದು, ಈಗಲೂ ಸಹಿತ ಆ ಪದ್ಧತಿಯನ್ನು ಬಂದಿರುವರು. ಈ ಕಾರ ಹುಣ್ಣಿಮೆಯ ಆಚರಣೆಯನ್ನು ನೋಡಲು ಸುತ್ತಮುತ್ತಲಿನ ಗ್ರಾಮಗಳ ಜನರು ಸಾಗರದಂತೆ ಸೇರುವುರು ಎಲ್ಲಾ ಜನಾಂಗದವರು ಭೇದ ಭಾವವನ್ನು ಮರೆತು ಕಾರ ಹುಣ್ಣಿಮೆಯನ್ನು ಭಕ್ತಿಯಿಂದ ಆಚರಣೆ ಮಾಡಿದರು. ತರತರದ ಬಣ್ಣ ಎರಚಿ ಊದಿಸುತ್ತಾ ಬಾರಿಸುತ್ತಾ ಸಡಗರ ಸಂಭ್ರಮದಿಂದ ಆಚರಣೆ ಮಾಡುವುದು ಆಲಮೇಲ ಪಟ್ಟಣದ ವಿಶೇಷತೆ. ಆಲಮೇಲ ಪಟ್ಟಣವು ಗಣೇಶ್ ವಿಸರ್ಜನೆ,ಗ್ರಾಮ ದೇವರಾದ ಶ್ರೀ ಪೀರ ಗಾಲಿ ಸಾಹೇಬರ ಜಾತ್ರೆ ಹಾಗೂ ಕಾರ ಹುಣ್ಣಿಮೆ ಆಚರಣೆ ರಾಜ್ಯದಲ್ಲಿ ಹೆಸರು ವಾಸಿಯಾಗಿದೆ.

ವರದಿ. ಹಣಮಂತ ಚ. ಕಟಬರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ