ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂದಗಲ್ಲದಲ್ಲಿ ಕಾರಹುಣ್ಣಿಮೆ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಕಾರಹುಣ್ಣಿಮೆ ಅಂಗವಾಗಿ ರೈತರು ಎತ್ತುಗಳನ್ನು ಶೃಂಗರಿಸಿ ಕರಿ ಹರಿಯುವ ಮೂಲಕ ಸಂಭ್ರಮಿಸಿದರು.

ಬಾಗಲಕೋಟೆ : ಕಾರಹುಣ್ಣಿಮೆ ಅಂಗವಾಗಿ ಗ್ರಾಮದ ರೈತರು ತಮ್ಮ ಎತ್ತುಗಳನ್ನು ಶೃಂಗರಿಸಿ ಅವುಗಳಿಗೆ ಇಷ್ಟವಾದ ಆಹಾರ ನೀಡಿ ಸಾಯಂಕಾಲದ ಸಮಯದಲ್ಲಿ ಕಾರಹುಣ್ಣಿಮೆಯನ್ನು ಸಡಗರ ಸಂಭ್ರಮದಿoದ ಆಚರಿಸುವ ಮೂಲಕ ಕರಿ ಹರಿದು ರೈತರು ಸಂಭ್ರಮಪಟ್ಟರು.
ಗ್ರಾಮದ ಅಗಸಿ ಬಾಗಿಲಿನ ಗುಡ್ಡೆಕಲ್ಲಿಗೆ ಮತ್ತು ಎತ್ತುಗಳಿಗೆ ಪೂಜೆ ಸಲ್ಲಿಸಿ ನಂತರ ಅಗಸಿಬಾಗಿಲಿಗೆ ಕರಿಯನ್ನು ಕಟ್ಟಿ ಎತ್ತುಗಳನ್ನು ಓಡಿಸುತ್ತಾ ಬಂದು ಕರಿ ಹರಿದು ಸಂಭ್ರಮಿಸಿದರು.
ಗ್ರಾಮದ ಪ್ರಗತಿಪರ ರೈತರಾದ ಚನ್ನಪ್ಪಗೌಡ ನಾಡಗೌಡ್ರ ಅವರ ಸುಪುತ್ರ ರಾಹುಲ ನಾಡಗೌಡ, ಹಿರಿಯರಾದ ಚನ್ನಪ್ಪ ಜಾಲಿಹಾಳ, ಬಸಟೆಪ್ಪ ಸಜ್ಜನ, ರುದ್ರಗೌಡ ಪಾಟೀಲ, ವೀರೇಶ ಸಿಂಪಿ, ಗುರು ಗಾಣಿಗೇರ ಸೇರಿದಂತೆ ಗ್ರಾಮದ ರೈತರು ಹಿರಿಯರು ಯುವಕರು ಮಕ್ಕಳು ಸೇರಿದಂತೆ ಮಹಿಳೆಯರು ಹಬ್ಬಕ್ಕೆ ಸಾಕ್ಷಿಯಾದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ