ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿಯಲ್ಲಿ ಹೊರವಲಯದಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಮೂರು ಜನರ ಸಾವು !!

ಬೆಳಗಾವಿ/ ಅಥಣಿ ತಾಲೂಕಿನ ಮುರುಗುಂಡಿ ಸಮೀಪ ಗುರುವಾರ ತಡರಾತ್ರಿ ಸಂಕೇಶ್ವರ ಜೇವರ್ಗಿ ರಸ್ತೆಯಲ್ಲಿ ಸರಣಿ ಭೀಕರ ರಸ್ತೆ ಅಪಘಾತವಾಗಿದೆ. ಪಿಕ್ ಅಪ್ , ಕಾರು , ಸ್ಕಾರ್ಪಿಯೋ ಮತ್ತು ದೊಡ್ಡ ಟ್ರಕ್ಕಿಗೆ ಸರಣಿ ಅಪಘಾತವಾಗಿದೆ. ಈ ಅಪಘಾತದಲ್ಲಿ ಸ್ಥಳದಲ್ಲಿ ಮೂರು ಜನ ಮೃತಪಟ್ಟಿದ್ದು, ವಾಹನಗಳು ಪೂರ್ತಿಯಾಗಿ ಜಖಂ ಗೊಂಡಿವೆ.
ದುರ್ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅಥಣಿಯ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರದಿ: ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ