
ಹಸುವಿನ ಕೆಚ್ಚಲು ಕೊಯ್ದ ನಯ ವಂಚಕರು
ಬಾಗಲಕೋಟೆ ಜಿಲ್ಲೆ / ಬಾದಾಮಿ :(ಕುಳಗೇರಿ ಕ್ರಾಸ್): ಮನೆಯ ಮುಂದೆ ತಗಡಿನ ಚಾಟಿನಲ್ಲಿ ಮಲಗಿದ್ದ ಹಸುವಿನ ಕೆಚ್ಚಲಿನ ಒಂದು ಮೊಲೆಯನ್ನು ಕೊಯ್ದ ಘಟನೆ ಗ್ರಾಮದ ಮೇಟಿಯವರ ಬಡಾವಣೆಯಲ್ಲಿ ನಡೆದಿದೆ.ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದ್ದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಾಗಲಕೋಟೆ ಜಿಲ್ಲೆ / ಬಾದಾಮಿ :(ಕುಳಗೇರಿ ಕ್ರಾಸ್): ಮನೆಯ ಮುಂದೆ ತಗಡಿನ ಚಾಟಿನಲ್ಲಿ ಮಲಗಿದ್ದ ಹಸುವಿನ ಕೆಚ್ಚಲಿನ ಒಂದು ಮೊಲೆಯನ್ನು ಕೊಯ್ದ ಘಟನೆ ಗ್ರಾಮದ ಮೇಟಿಯವರ ಬಡಾವಣೆಯಲ್ಲಿ ನಡೆದಿದೆ.ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದ್ದು
ಬಾಗಲಕೋಟೆ /ರಬಕವಿ -ಬನಹಟ್ಟಿ : ಬನಹಟ್ಟಿ ಸದಾಶಿವ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಿರಂಜೀವಿ ರೋಡಕರ್ ಅವರು ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಅವರು ನೀಡುವ ‘ಸಿರಿಗನ್ನಡ ರಾಷ್ಟ್ರೀಯ ಶಿಕ್ಷಣ
ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರೂ ಹಣಬೆ ಬೆಳೆಯುವುದರಿಂದ ಸ್ವಯಂ ಉದ್ಯೋಗ ಜೊತೆಗೆ ಹೆಚ್ಚಿನ ಲಾಭ ಪಡೆಯಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ವಿನೋದ ಕುಮಾರ ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ
ಪುಣೆ: ಕೆನರಾ ಬ್ಯಾಂಕ್ ನೇತೃತ್ವದ ಗ್ರಾಮೀಣಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ (ರುಡ್ ಸೆಟ್ ಸಂಸ್ಥೆ) ವಡ್ಗಾಂವ್ ಮಾವಲ್ನಲ್ಲಿ ಆಯೋಜಿಸಿದ್ದ ಬ್ಯೂಟಿ ಪಾರ್ಲರ್ ತರಬೇತಿ ಕೋರ್ಸ್ ಇತ್ತೀಚೆಗೆ ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಸಂದರ್ಭದಲ್ಲಿ ಆಯೋಜಿಸಲಾದ
ಬೆಳಗಾವಿ/ ಅಥಣಿ ತಾಲೂಕಿನ ಮುರುಗುಂಡಿ ಸಮೀಪ ಗುರುವಾರ ತಡರಾತ್ರಿ ಸಂಕೇಶ್ವರ ಜೇವರ್ಗಿ ರಸ್ತೆಯಲ್ಲಿ ಸರಣಿ ಭೀಕರ ರಸ್ತೆ ಅಪಘಾತವಾಗಿದೆ. ಪಿಕ್ ಅಪ್ , ಕಾರು , ಸ್ಕಾರ್ಪಿಯೋ ಮತ್ತು ದೊಡ್ಡ ಟ್ರಕ್ಕಿಗೆ ಸರಣಿ ಅಪಘಾತವಾಗಿದೆ.
ವಿಜಯನಗರ / ಹರಪನಹಳ್ಳಿ : ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರು ಪ್ರತಿಭಟಿಸಿದ ಘಟನೆ ನಡೆದಿದೆ. ಹರಪನಹಳ್ಳಿ ತಾಲೂಕಿನ ರಾಮಘಟ್ಟ
ಭಾರತೀಯ ಮತ್ತು ವಿದೇಶ ಪ್ರಜೆಗಳು ಪ್ರಯಾಣಿಸುತ್ತಿದ್ದ ವಿಮಾನವು ಅಹ್ಮದಾಬಾದಿನಲ್ಲಿ ಪತನವಾಗಿರುವುದನ್ನು ಕೇಳಿ ದುಃಖಿತನಾಗಿದ್ದೇನೆ. ಸಾವಿರಾರು ಕನಸುಗಳನ್ನು ಹೊತ್ತು ಸಾಗುತ್ತಿದ್ದ ದೊಡ್ಡವರು, ಮಕ್ಕಳು ಸೇರಿದಂತೆ ಒಟ್ಟು 240 ರಷ್ಟು ಪ್ರಯಾಣಿಕರು ನಿಮಿಷಗಳ ಅಂತರದಲ್ಲಿ ಸುಟ್ಟು ಕರಗಿ
Website Design and Development By ❤ Serverhug Web Solutions