ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶರಣ ಹಡಪದ ಅಪ್ಪಣ್ಣ ಸೇವಾ ಸಂಘ ವತಿಯಿಂದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಆಯ್ಕೆ

ಬೀದರ / ಬಸವಕಲ್ಯಾಣ : ನಗರದಲ್ಲಿ ದಿ. 14/06/2025 ಶನಿವಾರ ದಂದು ಶರಣ ಶ್ರೀ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರ ಆಯ್ಕೆ ಮಾಡಲಾಯಿತು.
ಈ ಸಂಘದ ಅಧ್ಯಕ್ಷರಾಗಿ ಶ್ರೀ ರಾಜಪ್ಪ ತಂದೆ ನಾಗಣ್ಣ ಹಡಪದ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಜಗದೀಶ್ ಎಸ್ ನೆಲವಾಡ್ಕರ ಆಯ್ಕೆಯಾದರು.
ಕಾರ್ಯದರ್ಶಿ ಶಿವಾನಂದ ಎಚ್ ಝಂಗೆ, ಸಹ ಕಾರ್ಯದರ್ಶಿ ಶರಣು ರಾಮಣ್ಣ ಹಡಪದ, ಖಜಾಂಚಿ ದಯಾನಂದ ನರಸಪ್ಪ, ಸದಸ್ಯರಾದ ಭೀಮಾಶಾ ಬಾಂಧೆಕರ, ಶರಣಪ್ಪ ಬೆಟ್ ಬಾಲ್ಕುಂದ, ಅರುಣಕುಮಾರ್ ಹಡಪದ, ನಾಗೇಶ ಬಿರಾದಾರ, ರಾಜಕುಮಾರ್ ಕಾಶಿನಾಥ್, ಸಿದ್ದಪ್ಪ ಪ್ರಕಾಶ್, ನಿತಿನ್ ಸೋಮನಾಥ್, ಶ್ರೀನಾಥ್, ರಾಜಕುಮಾರ್ ಹಡಪದ ಬಗದುರಿ ಹಾಗು ಸಮಾಜದ ಗುರು ಹಿರಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ