ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿಕ್ಕೋಡಿಯಲ್ಲಿ ಲೋಕಸಭಾ ಸದಸ್ಯರಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೆಳಗಾವಿ / ಚಿಕ್ಕೋಡಿ ನಗರದಲ್ಲಿ ಮಾನ್ಯ ಲೋಕಸಭಾ ಸದಸ್ಯರಾದ ಕು . ಪ್ರಿಯಾಂಕಾ ಸತೀಶ ಜಾರಕಿಹೊಳಿ ಇವರ ನೇತೃತ್ವದಲ್ಲಿ ಸಂಸದರ ಸಭಾಭವನದಲ್ಲಿ ಆಯೋಜಿಸಲಾಗಿದ್ದ 2024 ಮತ್ತು 2025ರ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಜರುಗಿತು. ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರೀತಿ-ಪೂರ್ವಕವಾಗಿ ಸನ್ಮಾನಿಸಿದ ಜನಪ್ರಿಯ ಸಂಸದರಾದ ಕು.ಪ್ರಿಯಾಂಕಾ ಜಾರಕಿಹೊಳಿ.

ಇದೇ ಭವ್ಯ ಸಮಾರಂಭದಲ್ಲಿ ಚಿಕ್ಕೋಡಿಯ ಜನಪ್ರಿಯ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ, ಬುಡಾ ಅಧ್ಯಕ್ಷ ಶ್ರೀ ಲಕ್ಷ್ಮಣರಾವ ಚಿಂಗಳೆ, ಮುಖಂಡರಾದ ಶ್ರೀ ಮಹಾವೀರ ಮೊಹಿತೆ, ಅಥಣಿಯ ಕಾಂಗ್ರೆಸ್ಸಿನ ಮುಖಂಡರಾದ ರಮೇಶ ಸಿಂದಗಿ, ಚಿಕ್ಕೋಡಿ ಡಿ, ಡಿ ,ಪಿ ,ಐ ಶ್ರೀ ಆರ್.ಎಸ್. ಸೀತಾರಾಮು, ಕ್ಷೇತ್ರಶಿಕ್ಷಣಾಧಿಕಾರಿಗಳು, ಮುಖಂಡರು, ಮುದ್ದು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ