
ಅಥಣಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಬೆಳಗಾವಿ : ದಿ. 18/06/2025 ರಂದು ಬೆಳಗ್ಗೆ ಅಥಣಿ ನಗರದ ಸುಕ್ಷೇತ್ರ ಗಚ್ಚಿನ ಮಠದಲ್ಲಿ ನಡೆದ ಮಾದಿಗ ಮೀಸಲಾತಿ ಹೋರಾಟ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟ ಇವರ ಆಶ್ರಯದಲ್ಲಿ ಎಸ್,ಎಸ್,ಎಲ್, ಸಿ ಹಾಗೂ ಪಿಯುಸಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ : ದಿ. 18/06/2025 ರಂದು ಬೆಳಗ್ಗೆ ಅಥಣಿ ನಗರದ ಸುಕ್ಷೇತ್ರ ಗಚ್ಚಿನ ಮಠದಲ್ಲಿ ನಡೆದ ಮಾದಿಗ ಮೀಸಲಾತಿ ಹೋರಾಟ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟ ಇವರ ಆಶ್ರಯದಲ್ಲಿ ಎಸ್,ಎಸ್,ಎಲ್, ಸಿ ಹಾಗೂ ಪಿಯುಸಿ

ಕಲಬುರಗಿ/ ಚಿತ್ತಾಪುರ: ಪಟ್ಟಣದ ಯರಗಲ್ ರಸ್ತೆಯಲ್ಲಿರುವ ವಿದ್ಯಾನಿಕೇತನ ಪ್ರೌಢ ಶಾಲೆ ಆವರಣದಲ್ಲಿ ಪತಂಜಲಿ ಯೋಗ ಸಮಿತಿ ಚಿತ್ತಾಪುರ ಹಾಗೂ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಚಿತ್ತಾಪುರ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಉಚಿತ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕ ಕರ್ನಾಟಕ ರಕ್ಷಣಾ ವೇದಿಕೆ ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ ಬಣ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಇಂದು ಬೀಳಗಿ ತಾಲೂಕು ಘಟಕ, ಹಾಗೂ ಗ್ರಾಮ ಘಟಕ, ಉದ್ಘಾಟನೆ ಕುರಿತು

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಆಲಮೇಲ, ಕಡಣಿ, ತಾವರಖೇಡ ರಸ್ತೆ ಅಗಲೀಕರಣಕ್ಕೆ ದಿನಾಂಕ 18/6/2025 ರಂದು ಭೂಮಿ ಪೂಜೆ ನೆರವೇರಿತು.ಆಲಮೇಲ ತಾಲೂಕಿನ ಕಡಣಿ ಗ್ರಾಮದಲ್ಲಿ ಆಲಮೇಲ ಕಡಣಿ ತಾವರಖೇಡ್ 2.ಕೋಟಿ ರೂಪಾಯಿಗಳ ವೆಚ್ಚದ ರಸ್ತೆ

ಕಲಬುರಗಿ//ಚಿತ್ತಾಪುರ :ಮುಂಗಾರು ಹಂಗಾಮಿನ ಬೆಳಗಳಿಗೆ ಬಿತ್ತನೆ ಪ್ರಾರಂಭವಾಗಿದ್ದು ಬಿತ್ತನೆ ಮಾಡಿದ ಸೋಯಾ, ಉದ್ದು, ಹೆಸರು ಮತ್ತು ತೊಗರಿ ಬೆಳೆಗಳಿಗೆ 2-3 ಎಲೆಯ ಹಂತದಲ್ಲಿದ್ದಾಗ (ಸುಮಾರು 10 ರಿಂದ 20 ದಿವಸದ ಬೆಳೆಗಳಿರುವಾಗ) ರೈತರ ಹೊಲಗಳಲ್ಲಿ

ಚಾಮರಾಜನಗರ/ ಹನೂರು :ದಿ.21.06.2025 ರಂದು ಶನಿವಾರ ಬೆಳಗ್ಗೆ 11:00 ಗಂಟೆಯಿಂದ 12:00 ಗಂಟೆಯವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹನೂರು ಉಪವಿಭಾಗದ, ಕಛೇರಿ ಆವರಣದಲ್ಲಿ ಕಾರ್ಯ ನಿರ್ವಾಹಕ ಇಂಜಿನಿಯರ್(ವಿ.), ಚಾ. ವಿ. ಸ.

ಯಾದಗಿರಿ/ ಗುರುಮಿಠಕಲ್ : ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮವನ್ನು ಆರೋಗ್ಯ ನೀರಿಕ್ಷಣಾ ಅಧಿಕಾರಿಗಳಾದ ಕಾಶಿನಾಥ ಅವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅತಿಸಾರ ಭೇದಿಯು

ಯಾದಗಿರಿ/ಗುರುಮಠಕಲ್: ನಿನ್ನೆ ಜೂ. 17 ರ ಸಾಯಂಕಾಲ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪಸಪೂಲ್ ತಾಂಡಾದಲ್ಲಿ ಖಚಿತ ಮಾಹಿತಿ ಅಧಾರದ ಮೇಲೆ ಮೇಲಾಧಿಕಾರಿಗಳ ಮೌಖಿಕ ಅದೇಶದಂತೆ ಪರಿಶೀಲನೆ ಮಾಡಲು ತೆರಳಿದ್ದ ಪರಶುರಾಮ ತಂದೆ ದೇಸು

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಚಿರಿಬಿ ರಸ್ತೆಯಲ್ಲಿ ಇರುವ ಇಂದು ಕಾಲೇಜ್ ನಲ್ಲಿ ನಿರುದ್ಯೋಗ ಯುವಕ ಯುವತಿಯರಿಗಾಗಿ ಉದ್ಯೋಗ ಮೇಳವನ್ನು ಸಮರ್ಥನಂ ಅಂಗವಿಕಲರ ಸಂಸ್ಥೆ ಬಳ್ಳಾರಿ ಹಾಗೂ ಇಂದು ಕಾಲೇಜ್ ಕೊಟ್ಟೂರು ಇವರುಗಳ ಸಂಯುಕ್ತ

ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಛಲವಾದಿ ನೌಕರರ ಸಂಘದ ವತಿಯಿಂದ ಛಲವಾದಿ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭ ಜರುಗಿತು.ಈ ಸಂದರ್ಭದಲ್ಲಿ ಛಲವಾದಿ ನೌಕರ ಸಂಘದ ರಾಜ್ಯ್ಯಾಧ್ಯಕ್ಷ ಚಿದಾನಂದ
Website Design and Development By ❤ Serverhug Web Solutions