ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವಶಾಂತಿಗಾಗಿ ಕೋಟಿ ಜಪಯಜ್ಞ ಕಾರ್ಯಕ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ .( ಎಸ್.ಕೆ.ಖಾನಾಪುರ )
ಗ್ರಾಮದ ಶ್ರದ್ದಾನಂದ ಸ್ವಾಮೀಜಿ ಮಠದಲ್ಲಿ ಕೋಟಿ ಜಪಯಜ್ಞ ನೆರವೇರಿತು.
ಈ ಸಂದರ್ಭದಲ್ಲಿ ಶ್ರೀ ಶ್ರದ್ದಾನಂದರ ಶಿಷ್ಯರಾದ ಶ್ರೀ ಕೈಲಾಸಪತಿ ಶ್ರೀಗಳು ಹಾಗೂ ಶ್ರೀ ನೀಲಲೋಹಿತ ಸ್ವಾಮಿಗಳು ಅವರಿಗೆ ಕಿರೀಟ ಹಾಕಿ ಪಾದಪೂಜೆ ಮಾಡುವ ಮೂಲಕ ಕೋಟಿ ಜಪಯಜ್ಞ ಮಹಾ ಮಂಗಲವಾಯಿತು.
ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಶಿವ ಮಹಿಮೆ, ಸ್ತೋತ್ರ, ರುದ್ರಾಭಿಷೇಕ , ಶ್ರೀಗಳಿಂದ ಆಶೀರ್ವಚನ ಹಾಗೂ ಶ್ರೀಗಳ ಪಾದಪೂಜೆ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳು ನೆರವೇರಿದವು.
ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಗ್ರಾಮಗಳಿಂದ ಬಂದ ಭಕ್ತರು ಪೂಜೆ ವಿಧಿ ವಿಧಾನಗಳನ್ನು ಮಾಡಿದ ನಂತರ ಪ್ರಸಾದವನ್ನು ಸ್ವೀಕರಿಸಿದರು.
ಮೂರು ದಿನಗಳ ಕಾಲ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀಗಳಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು.

ವರದಿ ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ