ಬಾಗಲಕೋಟೆ ಜಿಲ್ಲೆಗೆ ಹೊಸದಾಗಿ 2016 ನೇ ಬ್ಯಾಚಿನ ಐಎಎಸ್ ಅಧಿಕಾರಿ “ಜಿಲ್ಲಾಧಿಕಾರಿ” ಆಗಿ ತವರು ಜಿಲ್ಲೆಗೆ ಆಗಮಿಸುತ್ತಿರುವ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಹೊನ್ನಿಹಾಳ ಗ್ರಾಮದ “ಸಂಗಪ್ಪ” ಅವರಿಗೆ ಜಿಲ್ಲೆಯ ಜನತೆ ಅಭಿನಂದನೆಗಳೊಂದಿಗೆ ಸ್ವಾಗತ ಕೋರುತ್ತಿದ್ದಾರೆ.
ಜನಪರ ಸ್ನೇಹಿ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ
ಜಾನಕಿ ಮೇಡಂ ಅವರು ಲೋಕಸೇವಾ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಆಗಿದ್ದಾರೆ.
ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ
