ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿಯಲ್ಲಿ ಪೊಲೀಸ್ ಇಲಾಖೆಯಿಂದ ಸಂಚಾರ ನಿಯಮ ಜಾಥಾ ಜಾಗೃತ ಕಾರ್ಯಕ್ರಮ

ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್, ಅಥಣಿ ಉಪ ವಿಭಾಗದ ಅಥಣಿ ನಗರದಲ್ಲಿ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದ ವತಿಯಿಂದ ಅಥಣಿಯಲ್ಲಿ ಸಂಚಾರ ನಿಯಮ ಕುರಿತು ಜಾಗೃತ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ವಾಹನ ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು, ಮೊಬೈಲ್ ಬಳಕೆ ಮಾಡಬಾರದು, ಮದ್ಯಪಾನ ಮಾಡಬಾರದು, ಧೂಮಪಾನ ಮಾಡಬಾರದು, ಅತಿ ವೇಗವಾಗಿ ಚಲಿಸಬಾರದು ಹೀಗೆ ಇನ್ನೂ ಅನೇಕ ವಾಹನ ಜಾಗೃತಿ ಕಾರ್ಯಕ್ರಮಗಳು ನಡೆದವು.
ಈ ಕಾರ್ಯಕ್ರಮದ ಜೊತೆಯಾಗಿ ಶಿಕ್ಷಣ ಇಲಾಖೆ ಯವರು ಕೂಡಾ ಜೊತೆಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಪಿಎಸ್ಐ ಮತ್ತು ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು ಮತ್ತು ಅಥಣಿಯ ಸಿದ್ಧಾಂತ ಮೆಡಿಕಲ್ ಕಾಲೇಜಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೂಡಾ ಭಾಗವಹಿಸಿ ಈ ಕಾರ್ಯಕ್ರಮಕ್ಕೆ ಶೋಭೆ ತಂದರು.

ವರದಿ : ವಿಠ್ಠಲ ಖೋಕಾಟೆ ಅಥಣಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!