
ಪ್ರಗತಿ ಪರಿಶೀಲನಾ ಸಭೆ
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಗ್ಯಾರಂಟಿ ಯೋಜನೆ ಕಾರ್ಯಾಲಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ ಕೋಳಾರಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು ಸೇರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಅಧಿಕಾರಿಗಳೊಂದಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಗ್ಯಾರಂಟಿ ಯೋಜನೆ ಕಾರ್ಯಾಲಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ ಕೋಳಾರಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು ಸೇರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಅಧಿಕಾರಿಗಳೊಂದಿಗೆ

ಚಾಮರಾಜನಗರ/ ಹನೂರು :ವಿಧಾನಸಭಾ ಕ್ಷೇತ್ರದ ತೆಳ್ಳನೂರು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಶ್ರೀ ಪುಟ್ಟ ಮಾದಯ್ಯನವರು ನಿಧನರಾಗಿದ್ದ ಹಿನ್ನೆಲೆಯಲ್ಲಿ ಈ ದಿನ ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಬಿಜೆಪಿ ಮುಖಂಡ ಡಾ. ಎಸ್.

ದಕ್ಷಿಣ ಕನ್ನಡ/ಮಂಗಳೂರು : ಗುರು ಪೂರ್ಣಿಮೆಯು ಶಿಷ್ಯರಿಗೆ ಗುರು ತತ್ವವನ್ನು ಪೂರೈಸಲು ಮತ್ತು ಗುರುವಿನ ಅನುಗ್ರಹವನ್ನು ಪಡೆಯಲು ಒಂದು ಅನನ್ಯ ಅವಕಾಶವನ್ನು ನೀಡುತ್ತದೆ. ಗುರು-ಶಿಷ್ಯ ಪರಂಪರೆ ಭಾರತದ ಸಂಸ್ಕೃತಿಯ ಪವಿತ್ರ ಭಾಗವಾಗಿದೆ . ಗುರು

ಶಿವಮೊಗ್ಗ/ ಸೊರಬ : ಅಪರಿಚಿತ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಪುರಸಭೆ ವ್ಯಾಪ್ತಿಯ ಹಳೇ ಸೊರಬದ ಗೌರಿಕೆರೆ ಮಠ ಸಮೀಪದ ರಸ್ತೆಯಲ್ಲಿ ಮಂಗಳವಾರ ಬೆಳಗಿನ ಜಾವ ಜಿಂಕೆಯೊಂದು ಮೃತಪಟ್ಟಿದೆ. ಪಟ್ಟಣದ ಹೊರವಲಯದ ಸೊರಬ ತವನಂದಿ ಮುಖ್ಯರಸ್ತೆಯಲ್ಲಿ

ಬಳ್ಳಾರಿ/ ಕಂಪ್ಲಿ : ದಂಪತಿಗಳಲ್ಲಿ ಪರಸ್ಪರ ಸಹಾಯ, ಸಹಕಾರ, ಅನ್ಯೋನ್ಯತೆ ಇದ್ದರೆ ಅವರ ದಾಂಪತ್ಯ ಮಧುರವಾಗಿರುತ್ತದೆ. ಜೀವನದಲ್ಲಿ ಕಷ್ಟ ಇಲ್ಲದೆ ಇದ್ದರೆ ನಮಗೆ ಸುಖದ ಅನುಭೂತಿಯೇ ಆಗುತ್ತಿರಲಿಲ್ಲ. ಕಷ್ಟ ಬಂದಾಗ ದಂಪತಿಗಳು ಧೃತಿಗೆಡದೆ ಪರಸ್ಪರ

ಗುರುಮಠಕಲ್ ಸಮಗ್ರ ಅಭಿವೃದ್ಧಿಗೆ ಆಡಳಿತ ಕಛೇರಿಗಳನ್ನು ತರುವೆ- ಕಂದಕೂರು ಯಾದಗಿರಿ/ ಗುರುಮಠಕಲ್: ಅಮೃತ 2.0ಯೋಜನೆ ಮಾಜಿ ಶಾಸಕ ದಿ. ನಾಗನಗೌಡ ಕಂದಕೂರು ಅವರ ಕನಸಿನ ಯೋಜನೆಯಾಗಿದ್ದು ಅವರ ಅವಧಿಯಲ್ಲಿಯೇ ಅನುಮೋದನೆಯಾಗಿತ್ತು, ಬಹು ಪ್ರಯತ್ನದ ನಂತರ

62ನೇ ವಯಸ್ಸಿನಲ್ಲಿ ಶಾಂತಾರಾಮ್ ರಾವ್ ತಮ್ಮ ಮನೆಯ ಮುಂಭಾಗದ ಬಾಲ್ಕನಿಯಲ್ಲಿ ಕುಳಿತು, ಮೊಬೈಲ್ನಲ್ಲಿ ರಾಜಕೀಯ ವಿಡಿಯೋಗಳನ್ನು ವೀಕ್ಷಿಸುತ್ತಿದ್ದರು.ಒಂದು ಕಾಲದಲ್ಲಿ ಅವರು ಗೌರವಾನ್ವಿತ ಸರ್ಕಾರಿ ಅಧಿಕಾರಿಯಾಗಿದ್ದವರು. ಆದರೆ ಈಗ ಅವರ ದಿನಚರಿ ಚಿಕ್ಕದಾಗಿ ಬಿಟ್ಟಿತ್ತು. ಎದ್ದು

ಬಳ್ಳಾರಿ / ಕಂಪ್ಲಿ : ಜನಪ್ರಿಯ ಶಾಸಕರಾದ ಜೆ. ಎನ್. ಗಣೇಶ ಮತ್ತು ಮೆಟ್ರಿಯ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಹೊಸಕೋಟೆ ಜಗದೀಶ ಸಮ್ಮುಖದಲ್ಲಿ ಇಂದು ಉಪ್ಪರಹಳ್ಳಿಯ ಗ್ರಾಮ ಪಂಚಾಯತಿ ಸದಸ್ಯರು ಮಾಜಿ

ವಿಚಾರ ಶಕ್ತಿಯು ಪ್ರತಿಯೊಂದು ಕೆಲಸಗಳನ್ನು ಹಗುರಗೊಳಿಸುತ್ತದೆ. ಇಂತಹ ವಿಚಾರ ಶಕ್ತಿಯು ಪತ್ರಿಕೋದ್ಯಮ ವಿಷಯ ಅಧ್ಯಯನ ಮಾಡುವುದರಿಂದ ಬರುತ್ತದೆ ಅಂತ ಹೇಳಿದರೆ ತಪ್ಪಲ್ಲ ಅಂತ ಅನಿಸುತ್ತದೆ. ಭಾರತದ ಪ್ರಥಮ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು

ಕೊಪ್ಪಳ : ನಗರದ ಹನುಮಂತಪ್ಪ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಗ್ರಾಮೀಣ ಮಹಿಳಾ ಧ್ವನಿ ಸಂಸ್ಥೆ ಹಾಗೂ ಯುವ ಧ್ವನಿ ಮತ್ತು ಗಾನಗಂಟಿ ಫೌಂಡೇಶನ್ ಸಹಯೋಗದಲ್ಲಿ ನಡೆದ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಹಾಗೂ ಪ್ರತಿಭಾ
Website Design and Development By ❤ Serverhug Web Solutions