ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

66 ಎಕರೆ ಜಮೀನು, ಫಾರಿನ್‌ ಪಾರಿವಾಳ, ಬಾತುಕೋಳಿ… ಕೃಷಿ ಅಧಿಕಾರಿ ಆಸ್ತಿ ಕಂಡು ದಂಗಾದ ಲೋಕಾಯುಕ್ತ ಅಧಿಕಾರಿಗಳು!

ಶಿವಮೊಗ್ಗ: ಸಾವಯವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್‌. ಪ್ರದೀಪ್‌ ಅವರ ಮನೆ, ಕಚೇರಿ, ಫಾರಂ ಹೌಸ್‌ ಸೇರಿ ಒಟ್ಟು ಆರು ಕಡೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ನಗರದ ಪ್ರಿಯದರ್ಶಿನಿ ಬಡಾವಣೆಯಲ್ಲಿರುವ ಮನೆ, ಕಚೇರಿ ಸೇರಿ ನಾಲ್ಕು ಕಡೆಗಳಲ್ಲಿ ದಿಢೀರ್‌ ದಾಳಿ ಮಾಡಲಾಗಿದೆ. ಶಿಕಾರಿಪುರ ತಾಲೂಕು ಭದ್ರಾಪುರದಲ್ಲಿರುವ ಫಾರ್ಮ್‌ ಹೌಸ್‌ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಿದ್ದು, ಕೋಟ್ಯಂತರ ರೂ. ಮೌಲ್ಯದ ಆಸ್ತಿ ಇರುವುದಕ್ಕೆ ದಾಖಲೆಗಳು ಲಭಿಸಿವೆ.

ಮನೆ, ಕಚೇರಿ ಮತ್ತು ಫಾರಂ ಹೌಸ್ ಸೇರಿ ಆರು ಸ್ಥಳಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು 66 ಎಕರೆ ಜಮೀನು, ಎರಡೆರಡು ಫಾರ್ಮ್‌ ಹೌಸ್‌, 91 ಕುರಿಗಳು ಮತ್ತು 100 ನಾಟಿ ಕೋಳಿ ಸೇರಿ 4 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
ದಾಳಿಯಲ್ಲಿ 50 ದೇಶಗಳ ಪಾರಿವಾಳಗಳು, 10 ಹಂಸಗಳು ಮತ್ತು 40 ಬಾತುಕೋಳಿ ಸೇರಿ ಭಾರೀ ವ್ಯವಹಾರಗಳು ಪತ್ತೆಯಾಗಿವೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!