
ರೇಣುಕಾಚಾರ್ಯ ಆಸ್ಪತ್ರೆಗೆ ದಾಖಲು!
ಬೈಕ್ ರ್ಯಾಲಿ ವೇಳೆ ಬಿದ್ದು ಗಾಯಗೊಂಡ ಮಾಜಿ ಸಚಿವ ದಾವಣೆಗೆರೆ : ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬೈಕ್ ರ್ಯಾಲಿಯಲ್ಲಿ ಬಿದ್ದು, ಗಾಯಗೊಂಡು, ಆಸ್ಪತ್ರೆ ಸೇರಿದ್ದಾರೆ. ಭದ್ರಾ ಬಲದಂಡೆ ನಾಲೆ ಕಾಮಗಾರಿ ವಿರೋಧಿಸಿ ಬೃಹತ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೈಕ್ ರ್ಯಾಲಿ ವೇಳೆ ಬಿದ್ದು ಗಾಯಗೊಂಡ ಮಾಜಿ ಸಚಿವ ದಾವಣೆಗೆರೆ : ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬೈಕ್ ರ್ಯಾಲಿಯಲ್ಲಿ ಬಿದ್ದು, ಗಾಯಗೊಂಡು, ಆಸ್ಪತ್ರೆ ಸೇರಿದ್ದಾರೆ. ಭದ್ರಾ ಬಲದಂಡೆ ನಾಲೆ ಕಾಮಗಾರಿ ವಿರೋಧಿಸಿ ಬೃಹತ್

ವಿಜಯಪುರ: ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಲ್ಲಿ 53.26 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಂಧಿತ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾಡ ಪ್ರಭುವಾಗಲಿ

ದಾವಣಗೆರೆ : ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಭಾರೀ ದುರಂತವೊಂದು ತಪ್ಪಿದೆ. ವಂದೇ ಭಾರತ್ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿತ್ತು ರೈಲು ದಾವಣಗೆರೆ

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ವತಿಯಿಂದ ಕೊಟ್ಟಾಲ್ ಗ್ರಾಮದ ಶ್ರೀ ಪಾಂಡುರಂಗ ದೇವಸ್ಥಾನ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ

ಬಾಗಲಕೋಟೆ : ಪ್ರತಿಯೊಬ್ಬರೂ ಕಾನೂನಿನ ಅರಿವು ಇರಬೇಕು ಕಾನೂನು ಅರಿವಿದ್ದರೆ ಅನ್ಯಾಯಗಳು ಕಡಿಮೆಯಾಗುತ್ತವೆ ಎಂದು ಜಿಲ್ಲಾ ಹಿರಿಯ ನ್ಯಾಯವಾದಿ ಚಂದ್ರಶೇಖರ ದಿಡ್ಡಿ ಹೇಳಿದರು.ಅವರು ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಬಾಪೂಜಿ ಪ. ಪೂ. ಕಾಲೇಜಿನಲ್ಲಿ

ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ಕೊಪ್ಪಳ/ ಯಲಬುರ್ಗಾ: ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ,ಯುವ ಸಮುದಾಯ ಗುಟಕಾ, ಸಿಗರೇಟ್, ಧೂಮಪಾನ ಸೇವನೆಯಿಂದ ದುಶ್ಚಟದಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಡಾ.

ಕಲ್ಬುರ್ಗಿ ಜಿಲ್ಲೆಯ ಕಲ್ಬುರ್ಗಿ ತಾಲೂಕಿನ ಸರ್ಕಾರಿ ಹೈಸ್ಕೂಲ್ ಶಾಲೆಯಲ್ಲಿ ನಡೆದಿರುವ ಘಟನೆ. ಬಾಲಕಿಯರ ಜೊತೆ ಶಿಕ್ಷಕ ಬಸವರಾಜ ದ್ಯಾಮ ಕಾಮುಕ ಶಿಕ್ಷಕ ಅಸಭ್ಯ ವರ್ತನೆ. ಒಬ್ಬೊಬ್ಬರನ್ನೇ ಕಂಪ್ಯೂಟರ್ ರೂಂಗೆ ಕರ್ಕೊಂಡು ಹೋಗಿ ಕಾಮಪ್ರದರ್ಶನ ಮಾಡುತ್ತಿದ್ದ

ಉರಗ ರಕ್ಷಣೆಗೆ ಸದಾ ಸಿದ್ದ! ಯಾದಗಿರಿ/ಗುರುಮಠಕಲ್: ಮಳೆಗಾಲ ಬಂತೆಂದರೆ ಅಲ್ಲಲ್ಲಿ ಜೀವಜಂತುಗಳು ಜನವಸತಿ ಪ್ರದೇಶದತ್ತ ನುಗ್ಗುವದು ಸಾಮಾನ್ಯವಾಗಿದೆ. ನಗರೀಕರಣದ ಹೆಸರಿನಲ್ಲಿ ಅರಣ್ಯ ಪ್ರದೇಶ ನಾಶದಿಂದ ಹಾವುಗಳು ಅಲ್ಲಲ್ಲಿ ಕಂಡು ಬರುತ್ತವೆ, ಜನರಿಗೆ ಹಾವಿನ ಕುರಿತು

ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಳೆಯ ತಹಸಿಲ್ದಾರ್ ಕಚೇರಿಯ ಮುಂದೆ ಪಟ್ಟಣದಲ್ಲಿ ಬಸವ ಭವನ ನಿವೇಶನ ಮಂಜೂರಿಗೆ ಮೂರು ದಿನಗಳಿಂದ ನಡೆಯುತ್ತಿದ್ದ ಧರಣಿ ಸತ್ಯಾಗ್ರಹವನ್ನು ಅಧಿಕಾರಿಗಳ ಭರವಸೆ ಮೇರೆಗೆ ವಾಪಸ್ ಪಡೆಯಲಾಗಿದೆ. ತಹಶೀಲ್ದಾರ್ ಸುಬ್ಬಣ್ಣ
Website Design and Development By ❤ Serverhug Web Solutions