ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಕ್ಷಣಾ ವೇದಿಕೆ ನೀರಲಕೇರಿ ಗ್ರಾಮ ಘಟಕ ಉದ್ಘಾಟನೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕು ನೀರಲ ಕೇರಿ ಗ್ರಾಮ ಘಟಕ ಉದ್ಘಾಟನೆ ಕಾರ್ಯಕ್ರಮ ಮಾಡಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಯಿತು. ನಾರಾಯಣಗೌಡರ ಆದರ್ಶ, ತತ್ವಗಳನ್ನು ಮೆಚ್ಚಿ ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರು ಗಣಪತಿ ಭೋವಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸೇರ್ಪಡೆಗೊಂಡು ಗ್ರಾಮ ಘಟಕ ಉದ್ಘಾಟನೆ ಮಾಡಿದರು.
ಕಾರ್ಯಕ್ರಮಕ್ಕೆ ರಂಜಾನ್ ನದಾಫ್ ಬಾಗಲಕೋಟೆ ಜಿಲ್ಲಾ ಉಪಾಧ್ಯಕ್ಷರು, ಸಲೀಂ ಜರತಾರಿ ಸಂಘಟನಾ ಕಾರ್ಯದರ್ಶಿ, ವೀರಣ್ಣ ಬಡಿಗೇರ ಸಹ ಕಾರ್ಯದರ್ಶಿ, ಮಂಜುನಾಥ ಕಲಾಲ ಬಾದಾಮಿ ತಾಲೂಕು ಅಧ್ಯಕ್ಷರು,ನಾಗರಾಜ ಮಾದರ ತಾಲೂಕು ಉಪಾಧ್ಯಕ್ಷರು, ಪಕೀರಪ್ಪ ಅಮರಗೋಳ ನಗರ ಘಟಕದ ಅಧ್ಯಕ್ಷರು, ಕೃಷ್ಣಾ ಮ್ಯಾಗೇರಿ ನಗರ ಘಟಕದ ಕಾರ್ಯದರ್ಶಿ,
ಉದಯ ಬಿಂಕದಕಟ್ಟಿ ಸಾಮಾಜಿಕ ಜಾಲತಾಣದ ಸಂಚಾಲಕರು, ಸಿದ್ದು ಹಾರಿನ ತಾಲೂಕು ಸಂಘಟನಾ ಕಾರ್ಯದರ್ಶಿ ಸೇರಿದಂತೆ ಇನ್ನೂ ಅನೇಕ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ.ಅಬ್ದುಲಸಾಬ ನಾಯ್ಕರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!