ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೋರುತಿದೆ ಕುವೆಂಪು ಓದಿದ ಶಾಲೆ

ಶಿವಮೊಗ್ಗ: ತೀರ್ಥಹಳ್ಳಿ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ ನಿರ್ವಹಣೆ ಇಲ್ಲದೆ ಸೋರುತಿದೆ. ಶತಮಾನದ ಇತಿಹಾಸ ಇದ್ದಂತಹ ಶಾಲೆ ಈಗ ಸಂಪೂರ್ಣ ಹಾಳಾಗಿದ್ದು , ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತೀರ್ಥಹಳ್ಳಿ ಪಟ್ಟಣದ ಅಂಚೆ ಕಚೇರಿ ಪಕ್ಕದಲ್ಲಿರುವ ರಾಷ್ಟಕವಿ ಕುವೆಂಪು ಓದಿದ ಶಾಲೆ ಸಂಪೂರ್ಣ ಹಾಳಾಗಿದ್ದು , ಶಾಲೆಯ ಒಳಗೆ ಸಂಪೂರ್ಣ ನೀರಿನ ಹೊಳೆ ಹರಿದಿದೆ. ಸರ್ಕಾರಿ ಶಾಲೆಯಲ್ಲಿ ಈಗಲೂ ನೂರಾರು ಮಕ್ಕಳು ಒದುತಿದ್ದಾರೆ. ಇಂತಹ ಪ್ರಸ್ಥಿತಿಯಲ್ಲೂ ಅಧಿಕಾರಿಗಳು ಬೇಜವಾಬ್ದಾರಿಯಾಗಿ ಶಾಲೆ ನಿರ್ವಹಣೆ ಮಾಡುತ್ತಿರುವುದು ದುರದೃಷ್ಟಕರ ಅಧಿಕಾರಿಗಳು ಈಗ ಮೌನ ವಹಿಸಿದ್ದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೊಸದಾಗಿ ಮಾಡಿರುವ ಅಡಿಗೆ ಕೊಣೆಯು ಸೋರುತಿದ್ದು ಅಲ್ಲಿ ಇರುವ ಅಡಿಗೆ ಸಮಾಗ್ರಿಗಳಾದ ,ಅಕ್ಕಿ ,ಬೇಳೆ ಮಳೆನೀರಿನಲ್ಲಿ ನೆನೆದು ಹೋಗಿವೆ, ಅದೇ ಆವರಣದಲ್ಲಿ ಸಿ ಆರ್ ಪಿ ಕಟ್ಟಡ ಇದ್ದು ಅದು ಸಹ ಸೋರುತ್ತಿದೆ ಅದನ್ನೇ ಸರಿಪಡಿಸದ ಅಧಿಕಾರಿಗಳು ಹಿನ್ನು ಶಾಲೆ ಕಟ್ಟಡ ಸರಿಪಡಿಸುತ್ತಾರೆಯೇ?ಈ ಮಳೆಗಾಲದಲ್ಲಿ ಶಾಲೆ ಕಟ್ಟಡ ಕುಸಿದು ಬೀಳುವ ಆತಂಕ ಉಂಟು ಎಂದು ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪೋಷಕರು ಹೇಳಿದರು. ಕೂಡಲೇ ಎಚೆತ್ತು ಶಿಕ್ಷಣ ಇಲಾಖೆ ಹಾಗೂ ಶಾಸಕರು ಸರ್ಕಾರಕ್ಕೆ ಒತ್ತಾಯಿಸಿ ಶಾಲೆ ಸರಿಪಡಿಸಿ, ಕುವೆಂಪು ಓದಿದ ಶಾಲೆ ದುರಸ್ಥಿ ಮಾಡಬೇಕೆಂದು ಸಾರ್ವಜನಿಕರು ಹಾಗೂ ಪೋಷಕರು ಒತಾಯಿಸುತ್ತಿದ್ದಾರೆ.

ವರದಿ:ಪ್ರಸಾದ್ ಹೆಚ್ ಬಿ ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!