ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಂದ ಅಥಣಿ ತಾಲೂಕಿನ 8 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಪ್ರಾಯೋಗಿಕ ಚಾಲನೆ

ಬೆಳಗಾವಿ|| ಅಥಣಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಅಥಣಿ ತಾಲೂಕಿನ ಯಲ್ಲಮ್ಮವಾಡಿ ಕೆರೆಯಿಂದ 8 ಕೆರೆಗಳಿಗೆ ನೀರು ತುಂಬಿಸುವ ಝಂಜರವಾಡ ಏತ ನೀರಾವರಿ ಯೋಜನೆಯ 2ನೇ ಹಂತದ ಕಾಮಗಾರಿಗೆ ಪ್ರಾಯೋಗಿಕ ಚಾಲನೆ ಸಮಾರಂಭವನ್ನು ಮಾಜಿ ಉಪ ಮುಖ್ಯಮಂತ್ರಿಗಳು, ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ನೆರೆವೇರಿಸಿದ ನಂತರ ಯಲ್ಲಮ್ಮವಾಡಿ ಕೆರೆಗೆ ಬಾಗಿನವನ್ನು ಅರ್ಪಿಸಿದರು.

ಕೆರೆ ತುಂಬಿಸುವ ಯೋಜನೆಯಿಂದ ಅಂತರ್ಜಲದ ನೀರಿನ ಮಟ್ಟ ಹೆಚ್ಚಾಗಿ ಕೊಳವೆಬಾವಿ ಬಾವಿಗಳ ನೀರಿನ ಮಟ್ಟ ಸುಧಾರಿಸುವುದು ಇದರಿಂದಾಗಿ ರೈತರಿಗೆ ವ್ಯವಸಾಯ ಮಾಡಲು ಅನುಕೂಲವಾಗುವುದು ಎಂದು ಶಾಸಕರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ, ಶ್ರೀ ಎಸ್. ಬಿ.ಕಮತಗಿ, ಮಾಜಿ ಜಿ.ಪಂ ಸದಸ್ಯರಾದ ಶ್ರೀ ಗುರು ದಶ್ಯಾಳ, ಶ್ರೀ ಶಿವರಾಯ ಯಲಡಗಿ,ಶ್ರೀ ಶಿವಾನಂದ ದಿವಾನಮಳ, ಗ್ರಾ.ಪಂ. ಕೊಕಟನೂರ ಅಧ್ಯಕ್ಷರಾದ ಶ್ರೀಮತಿ ಶಾನಕ್ಕ ಪೂಜಾರಿ ಹಿರಿಯ ಮುಖಂಡರಾದ ಶ್ರೀ ಶೇಖರ ನೇಮಗೌಡ, ಶ್ರೀ ಬಸವರಾಜ ಸಿಂಧೂರ, ಶ್ರೀ ಮಹದೇವ ಬಿಳಿಕುರಿ, ಶ್ರೀ ಅರ್ಜುನ ಪೂಜಾರಿ, ಶ್ರೀ ಶಾಂತಿನಾಥ ನಂದೇಶ್ವರ, ಇ ಇ ಶ್ರೀ ಗುರುಬಸವರಾಜಯ್ಯ ಹಾಗೂ ಅಥಣಿ ಪುರಸಭೆ ಸರ್ವ ಸದಸ್ಯರು ಮತ್ತು ಹಾಗೂ ರೈತ ಬಾಂಧವರು ಅಪಾರ ಜನೋಸ್ತಮ ಉಪಸ್ಥಿತರಿದ್ದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!