ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠ ಜಗದ್ಗುರು ಶ್ರೀ ಶ್ರೀ ಶ್ರೀ ಬೀರೇಂದ್ರ ಕೇಶವ ತಾರಕನಂದಪುರಿ ಮಹಾಸ್ವಾಮಿಗಳ 19ನೇ ಪುಣ್ಯರಾಧನೆ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. “ನಿರಂಜನಾನಂದ ಪುರಿ ಮಹಾಸ್ವಾಮಿಗಳ ಗುರುವಂದನಾ” ಕಾರ್ಯಕ್ರಮ ಕುರಿತು ಇಂದು ಕಂಪ್ಲಿ ತಾಲೂಕಿನ ಅತಿಥಿ ಗೃಹದಲ್ಲಿ ಸಭೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಧರ್ಮದರ್ಶಿಗಳಾದ ಶ್ರೀಮತಿ ಜೀವೇಶ್ವರಿ, ಕೆ. ರಾಮಕೃಷ್ಣ, ವಿಜಯನಗರ ಜಿಲ್ಲಾ ಕುರುಬ ಸಂಘದ ಅಧ್ಯಕ್ಷರಾದ ಅಯ್ಯಾಳಿ ತಿಮ್ಮಪ್ಪ ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಸಂಘಟನಾ ಕಾರ್ಯದರ್ಶಿ ಕೊಳಗಲ್ ಅಂಜನಿ ಕಂಪ್ಲಿ ತಾಲೂಕು ಅಧ್ಯಕ್ಷ ಮಹರ್ಷಿ ರತ್ನಮ್ಮ ನಿರ್ದೇಶಕರಾದ ಮಲ್ಲಿಕಾರ್ಜುನ, ಮಂಜುನಾಥ, ವೀರಣ್ಣ, ಭೀಮಲಿಂಗ, ಶರಣಪ್ಪ, ಯಶೋದಾ, ಶ್ರೀಕಾಂತ್, ಚಂದ್ರಶೇಖರ, ಮಹೇಶ ಸೇರಿದಂತೆ ವಿವಿಧ ಗ್ರಾಮದ ಸಮಾಜದ ಬಂಧುಗಳು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















