ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದ ಡಿ. ದೇವರಾಜ್ ಅರಸು ಅಭಿವೃದ್ಧಿ ನಿಗಮ ಹಾಗೂ ಕಾಡುಗೊಲ್ಲ ಅಭಿವೃದ್ಧಿ ನಿಗಮ ವಿವಿಧ ಸವಲತ್ತುಗಳನ್ನು ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳು ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮವನ್ನು ಶಿರಾ ಶಾಸಕರಾದ ಟಿ. ಬಿ. ಜಯಚಂದ್ರ ಉದ್ಘಾಟಿಸಿದರು.
ಮಾತನಾಡಿದ ಅವರು ಸರ್ಕಾರ ಹಿಂದುಳಿದ ವರ್ಗದವರಿಗೆ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಈ ಯೋಜನೆಗಳನ್ನು ಸಮುದಾಯದ ಜನರು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಟಿ. ಬಿ ಜಯಚಂದ್ರ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
ವರದಿ ಕೊಟ್ಟ ಕರಿಯಣ್ಣ



















