ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವೈದ್ಯರ ವರ್ಗಾವಣೆ ಕುರಿತು ಪ್ರತಿಭಟನೆ

ಶಿವಮೊಗ್ಗ: ತೀರ್ಥಹಳ್ಳಿಯ ತಾಲೂಕು ಆಸ್ಪತ್ರೆಯ ಎಲ್ಲಾ 6 ವೈದ್ಯರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಮಾಡಿದೆ. ವರ್ಗಾವಣೆ ಆದೇಶವನ್ನು ಹಿಂಪಡೆಯುವಂತೆ ತೀರ್ಥಹಳ್ಳಿಯ ಸಮಾನ ವಯಸ್ಕರ ವೇದಿಕೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ತೀರ್ಥಹಳ್ಳಿ ತಾಲ್ಲೂಕು ಜೆ. ಸಿ ಆಸ್ಪತ್ರೆ ಅತ್ಯುತ್ತಮ ಆಸ್ಪತ್ರೆಯಾಗಿದ್ದು, ಸ್ವಚ್ಛತೆ ಹಾಗೂ ಉತ್ತಮ ಚಿಕಿತ್ಸೆ ನೀಡುವಲ್ಲಿ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗಳು ಶ್ರಮಿಸುತ್ತಾರೆ. ಇಲ್ಲಿ ಉತ್ತಮ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ರೋಗಿಗಳಲ್ಲದೆ ಅಕ್ಕ ಪಕ್ಕ ತಾಲೂಕಿನ ರೋಗಿಗಳು ಸಹ ಚಿಕಿತ್ಸೆ ಪಡೆದು ರೋಗದಿಂದ ಗುಣಮುಖರಾಗಿದ್ದಾರೆ. ಆದರೆ ಸರ್ಕಾರ ಉತ್ತಮ ವೈದ್ಯರನ್ನು ವರ್ಗಾವಣೆಗೊಳಿಸಿ ಜನ ವಿರೋಧಿ ನಡೆ ಎಂದು ಸಮಾನ ವಯಸ್ಕರ ವೇದಿಕೆ ದಿನಾಂಕ 10/7/25 ರ 11ಗಂಟೆಗೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು ಸಮಾನ ವಯಸ್ಕರ ವೇದಿಕೆಯ ಒಬ್ಬರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಹಾಗೂ ಹಾಲಿ ಸದಸ್ಯರದ ಶ್ರೀಯುತ ಸಪ್ಪುಗುಡ್ಡೆ ರಾಘವೇಂದ್ರರವರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಒತ್ತಾಯ ಮಾಡಬೇಕಾಗಿ ಕೋರಿದ್ದಾರೆ.

ವರದಿ. ಪ್ರಸಾದ್ ಎಚ್‌ ಬಿ ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!