ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ಎಸ್.ಡಿ.ಎಮ್.ಸಿ ಅಧ್ಯಕ್ಷೆಯಾಗಿ -ಶ್ರೀಮತಿ ಚೈತನ್ಯ ರೇವರಕರ ಆಯ್ಕೆ

ವಿಜಯಪುರ/ ಇಂಡಿ- ಪಟ್ಟಣದ ಅಂಬೇಡ್ಕರ್ ನಗರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಂ-02 ಶಾಲೆಯಲ್ಲಿ ಇಂದು ದಿ.15.07.2025 ರಂದು ಬೆಳಿಗ್ಗೆ 10ಘಂಟೆಗೆ ಶಾಲಾ ನೂತನ ಎಸ್.ಡಿ.ಎಮ್.ಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ನಡೆಯಿತು. ಈ ಸಭೆಯಲ್ಲಿ ಸಮಿತಿಯ ಅಧ್ಯಕ್ಷೆಯಾಗಿ -ಶ್ರೀಮತಿ ಚೈತನ್ಯ ರೇವರಕರ ಅವರನ್ನು ಸವಾ೯ನುಮತದಿಂದ ಆಯ್ಕೆ ಮಾಡಲಾಯಿತು. ಹಾಗೂ ಉಪಾಧ್ಯಕ್ಷೆಯಾಗಿ ಶ್ರೀ ಮತಿ ಪವಿತ್ರ ಸಚಿನ ಬೊಳೆಗಾಂವ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಅಧ್ಯಕ್ಷೆ ಶ್ರೀಮತಿ ಚೈತನ್ಯ ರೇವರಕರ ಅವರು ಮಾತನಾಡಿ ಯಾವುದೇ ದೇಶ ಪ್ರಗತಿಯಾಗಿದೆ ಅಂದ್ರೆ ಅಲ್ಲಿ ಶಿಕ್ಷಣದ ಪ್ರಗತಿಯಾಗಿದೆ ಎಂದಥ೯, ಅದಕ್ಕಾಗಿ ನಾವೆಲ್ಲರೂ ಮೊದಲು ಶಿಕ್ಷಣಕ್ಕೆ ಒತ್ತು ನೀಡಬೇಕು, ಶಿಕ್ಷಣವೇ ಶಕ್ತಿಯಾಗಿ ಪರಿವತ೯ನೆಯಾಗಬೇಕು ಆ ಕೆಲಸವನ್ನು ನಾವು-ನೀವು ಬೆಂಬಲಿಸಬೇಕು ಆಯ್ಕೆ ಮಾಡಿದ ತಮ್ಮೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ತಮ್ಮ ಭಾಷಣವನ್ನು ಮುಗಿಸಿದರು. ಈ ಸಂದರ್ಭದಲ್ಲಿ ದಲಿತ ಹಿರಿಯ ಮುಖಂಡರಾದ ಭೀಮಾಶಂಕರ ಮೂರಮನ, ಪ್ರಶಾಂತ ಕಾಳೆ, ಸುನೀಲ ಕಾಲೇಬಾಗ, ಸಿದ್ಧಾಥ೯ ಹಳ್ಳದಮನಿ, ಕೇತನ ಕಾಲೇಬಾಗ, ಮಿಲಿಂದ ಹೊಸಮನಿ, ರವಿಕುಮಾರ ಸಿಂಗೆ, ಅಂಬಣ್ಣ ಭಾವಿಕಟ್ಟಿ, ಪರಶುರಾಮ ಕಟ್ಟಿಮನಿ, ಸಚೀನ ಬೊಳೆಗಾಂವ, ಅವಿನಾಶ ಕಾಲೇಬಾಗ ಇತರರು ಉಪಸ್ಥಿತರಿದ್ದರು.

ವರದಿ. ಅರವಿಂದ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!