ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಕೋಲಶಾಂತೇಶ್ವರ ಪ್ರೌಢಶಾಲೆಯಲ್ಲಿ 2000-2003 ನೇ ಸಾಲಿನ ವಿದ್ಯಾರ್ಥಿಗಳಿಂದ ದಿನಾಂಕ 19/07/2025 ಶನಿವಾರ ದಿನದಂದು ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲಾ ಹಳೆಯ ವಿದ್ಯಾರ್ಥಿಗಳು, ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು,
ಹಳೆಯ ವಿದ್ಯಾರ್ಥಿಗಳಾದ ಮಂಜುನಾಥ ಡಿ, ಶಿವಪ್ರಕಾಶ್ ಬೆಳದೇರಿ, ಶ್ರೀನಿವಾಸ್ ಬಡಿಗೇರ ನಾಗರಾಜ್ ಗಜಾಪುರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥರಾದ ಎಂ ಎಂ ಜೆ ಸ್ವರೂಪಾನಂದ, ಎಂ ಎಂ ಜೆ ಶರತ್ ಚಂದ್ರ ಎಲ್ಲಾ ನಿವೃತ್ತ ಶಿಕ್ಷಕರು ಹಾಲಿ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ವರದಿ ಶಶಾಂಕ್.ಪಿ



















