
ನಿಧನ ವಾರ್ತೆ
ಬಾಗಲಕೋಟೆ/ಹುನಗುಂದ: ತಾಲೂಕಿನ ಸೂಳೇಬಾವಿಯ ನಿವೃತ್ತ ಮುಖ್ಯೋಪಾಧ್ಯಾಯ ಗಿರಿಯಪ್ಪ ವೆಂಕಪ್ಪ ವಜ್ರಮಟ್ಟಿ (84) ಗುರುವಾರ ಮಧ್ಯಾಹ್ನ ನಿಧನರಾದರು. ಮರಣಾ ನಂತರ ತಮ್ಮ ದೇಹ ಮಣ್ಣಲ್ಲಿ ಮಣ್ಣಾಗದೆ ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಹಾಯವಾಗಲಿ ಎಂದು ಮೃತರು 2017
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ಹುನಗುಂದ: ತಾಲೂಕಿನ ಸೂಳೇಬಾವಿಯ ನಿವೃತ್ತ ಮುಖ್ಯೋಪಾಧ್ಯಾಯ ಗಿರಿಯಪ್ಪ ವೆಂಕಪ್ಪ ವಜ್ರಮಟ್ಟಿ (84) ಗುರುವಾರ ಮಧ್ಯಾಹ್ನ ನಿಧನರಾದರು. ಮರಣಾ ನಂತರ ತಮ್ಮ ದೇಹ ಮಣ್ಣಲ್ಲಿ ಮಣ್ಣಾಗದೆ ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಹಾಯವಾಗಲಿ ಎಂದು ಮೃತರು 2017

ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಬೇಕು: ಸಚಿವ ರಾಮಲಿಂಗಾರೆಡ್ಡಿ ಬೆಳಗಾವಿ: ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅನುಕುವಾಗುವ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ.

ಚಾಮರಾಜನಗರ/ ಕೊಳ್ಳೇಗಾಲ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಟಗರಪುರ ಮೋಳೆ ಗ್ರಾಮದ ಭಗೀರಥ ಉಪ್ಪಾರ ಭವನ ಹಾಗೂ ಟಗರಪುರ ಗ್ರಾಮದ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಮತ್ತು ಸಿಸಿ ರಸ್ತೆ ಕಾಮಗಾರಿ, ಆಲಹಳ್ಳಿ ಗ್ರಾಮದ ಅಂಬೇಡ್ಕರ್

ಬಳ್ಳಾರಿ/ ಕಂಪ್ಲಿ : ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಗಳನ್ನು ಮಾರಾಟ ಮಾಡಿದರೆ ಅಂತಹವರ ವಿರುದ್ಧ ಅಗತ್ಯ ಸೇವೆಗಳ ಕಾನೂನು ಅಡಿಯಲ್ಲಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಸಿ.ಎ.ಮಂಜುನಾಥ

ಬಳ್ಳಾರಿ/ ಕಂಪ್ಲಿ : ಪರಶಿಷ್ಟ ಜಾತಿ ಮತ್ತು ದಲಿತ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಭೂಮಿಗಳ 50,53 ಮತ್ತು 58 ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ

ಬಳ್ಳಾರಿ / ಕಂಪ್ಲಿ : ಪಟ್ಟಣದ 3,5,9 ಮತ್ತು 12ನೇ ವಾರ್ಡಿನಲ್ಲಿ 2024-25ನೇ ಸಾಲಿನ ಕೆಕೆ ಆರ್ ಡಿಬಿ ಸಿಎಂಡಿಕ್ಯೂ 2515 ಯೋಜನೆಯಡಿ ತಲಾ 50 ಲಕ್ಷದಂತೆ ಸುಮಾರು 2ಕೋಟಿ ವೆಚ್ಚದ ಸಿಸಿ ರಸ್ತೆ

ಬಳ್ಳಾರಿ/ ಸಂಡೂರು : ರಸ್ತೆ, ಬೀದಿ ದೀಪ, ಕುಡಿಯುವ ನೀರು ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳೊಂದಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಈ.ಅನ್ನಪೂರ್ಣ ತುಕಾರಾಂ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದ ಮಹಾದೇವ ದೇವಸ್ಥಾನ ಮಧ್ಯೆವಾಡದ ಹತ್ತಿರ ವಾಸವಿರುವ ಸುಂದ್ರಾಯ್ಯ ರಾಮದಾಸ್ ದೇವಳಿ ಅನಾರೋಗ್ಯಕ್ಕೆ ಒಳಗಾಗಿದ್ದು ಇವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ನೀರು ತುಂಬಿರುವುದರಿಂದ ರೋಗಿಯನ್ನು ಆಸ್ಪತ್ರೆಗೆ

ಉಚಿತ ಟೈಲರಿಂಗ್ ತರಬೇತಿ ಹಾಗೂ ಸ್ವಯಂ ಉದ್ಯೋಗಿ ಕೋರ್ಸ್ ಅವಧಿ: 4 ತಿಂಗಳು. ವಯಸ್ಸು: 18 ರಿಂದ 45 ವರ್ಷ ಸ್ಥಳ: ರಾಮನಗರ ಗುರುಮಠಕಲ್ ವಿದ್ಯಾರ್ಹತೆ:8 ನೇ ತರಗತಿ ಉತ್ತೀರ್ಣರಾಗಿರಬೇಕು. ಜಾತಿ: ಪ್ರವರ್ಗ 2A,

ಬೆಳಗಾವಿ/ ಅಥಣಿ : ನಗರದ ಸಾಯಿ ನಗರ ಮತ್ತು ವೈಭವ ನಗರದಲ್ಲಿರುವ ರಸ್ತೆಗಳು ನೋಡಿದರೆ ಇದು ಡಾಂಬರೀಕರಣ ರಸ್ತೆನಾ ಅಥವಾ ಮಣ್ಣಿನ ರಸ್ತೆನಾ ಎನ್ನುವುದೇ ಗೊತ್ತಾಗ್ತಾ ಇಲ್ಲ. ಏಕೆಂದರೆ ನಳದ ಜೋಡಣೆಯ ಸಲುವಾಗಿ ರಸ್ತೆ
Website Design and Development By ❤ Serverhug Web Solutions