ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು : ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ
ತತ್ವ ಸಿದ್ಧಾಂತಗಳನ್ನು ಮೆಚ್ಚಿ ಇಂದು ಬೀಳಗಿ ತಾಲ್ಲೂಕಿನ ಐವತ್ತಕ್ಕೂ ಹೆಚ್ಚು ಯುವಕರು ಜಿಲ್ಲಾಧ್ಯಕ್ಷರಾದ ಬಸವರಾಜ ಧರ್ಮಂತಿ ಅವರ
ನೇತೃತ್ವದಲ್ಲಿ ಬೀಳಗಿ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕರಾದ ಗಣೇಶ ನಾಯಕ, ಬೀಳಗಿ ತಾಲ್ಲೂಕಿನ ಮುಖಂಡರುಗಳಾದ ಈಶ್ವರ ದೊಡಮನಿ, ಪರಶುರಾಮ ಭಜಂತ್ರಿ, ಪರಶುರಾಮ ಕಲಾದಗಿ, ಯಾಸಿನ, ಸಂತೋಷ, ಬೀರಪ್ಪ, ಶ್ರೀನಿವಾಸ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ನಿಂಬಯ್ಯ ಕುಲಕರ್ಣಿ,ಬಾದಾಮಿ



















