ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತರಕಾರಿ ಮತ್ತು ದವಸ ಧಾನ್ಯ ಮಾರಾಟ ಮಾಡಿ ಮೂಲಕ ಅರ್ಥಿಕವಾಗಿ ಸಬಲರಾಗಿ : ಕವಿತಾ

ಬಳ್ಳಾರಿ/ ಕಂಪ್ಲಿ: ಕಾಯಿಪಲ್ಲೆ ತರಕಾರಿ ಮತ್ತು ದವಸ ಧ್ಯಾನಗಳ ಸೇವನೆ ಮಾಡುವುದರಿಂದ ಅರೋಗ್ಯ ಕಾಪಾಡಲು ಸುಲಭವಾಗುತ್ತದೆ ಎಂದು ಹಂಪಾದೇವನಹಳ್ಳಿ ಗ್ರಾ. ಪಂ. ಅಧ್ಯಕ್ಷೆ ಕವಿತಾ ಹೇಳಿದರು.
ತಾಲೂಕಿನ ಹಂಪಾದೇವನಹಳ್ಳಿ ಗ್ರಾ. ಪಂ. ವ್ಯಾಪ್ತಿಯಲ್ಲಿ ಬರುವ ಜವುಕು ಗ್ರಾಮದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತಿ ಇಲಾಖೆ ಸಂಜಿವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಜಿಲ್ಲಾ ಮತ್ತು ತಾಲೂಕು ಹಾಗೂ ಗ್ರಾಪಂ ಸಹಕಾರದೊಂದಿಗೆ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಹಂಪಾದೇವನಹಳ್ಳಿ ಸಂಜೀವಿನಿ ವಾರದ ಸಂತೆ ಮತ್ತು ದಿನಬಳಕೆ ವಸ್ತುಗಳ ಆಹಾರ ಪದಾರ್ಥಗಳ ಕರಕುಶಲ ಗೃಹ ಉಪಯೋಗಕ್ಕೆ ಚಾಲನೆ ನೀಡಿ ಮಾತನಾಡಿ, ವಾರದ ಸಂತೆಯಾಗಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆ ತರಕಾರಿ ಮಾರಾಟ ಮಾಡಿ ಮೂಲಕ ಅರ್ಥಿಕವಾಗಿ ಸಬಲರಾಗಬಹುದು ಸರ್ಕಾರದಿಂದ ಸಾಲ ಸೌಲಭ್ಯ ಪಡೆಯಬಹುದು ಸ್ವಚ್ಚತೆ ಕಾಪಾಡಲು ಮುಂದಾಗಬೇಕು ಎಂದರು.
ಹಂಪಾದೇವನಹಳ್ಳಿ ಗ್ರಾ. ಪಂ. ಪಿ.ಡಿ.ಓ ಬೀರಲಿಂಗ ಮಾತನಾಡಿ, ಸಂತೆಯಲ್ಲಿ ಉತ್ತಮವಾದ ಸೋಪು ತರಕಾರಿಗಳು ಸಿಗುತ್ತವೆ ಅವುಗಳನ್ನು ಸದುಪಯೋಗ ಪಡೆಯಿರಿ ಕಸವನ್ನು ಒಂದು ಕಡೆ ಹಾಕಿ ಸ್ವಚ್ಚತೆ ಕಾಪಾಡಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ವ್ಯವಸ್ಥಾಪಕ ರಘುರಾಮು, ಎಬಿಪಿ ಸಂಯೋಜಕ ಬಸವನಗೌಡ, ಸಂಜೀವಿನಿ ಮಹಿಳಾ ಒಕ್ಕೂಟ ಅಧ್ಯಕ್ಷೆ ಗಿರಿಜಮ್ಮ, ರಾಜೀವ್ ಗಾಂಧಿ ಫೆಲೋಶಿಪ್ ಸಲ್ಮಾ ಬಿ. ಆರ್.ಪಿ ಅಶ್ವಿನಿ ಮತ್ತು ಆರೋಗ್ಯ ಇಲಾಖೆ ಮತ್ತು ಅಂಗನವಾಡಿ ಜವುಕು ಗ್ರಾಮದಲ್ಲಿ ಕಾರ್ಯಕರ್ತರು ಸ್ವಸಹಾಯ ಸಂಘದವರು ಸೇರಿ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!