ಬಾಗಲಕೋಟೆ :ಬೀಳಗಿ ಪಟ್ಟಣದಲ್ಲಿ ನಿನ್ನೆ
ಬ್ಯಾಂಕಿನ ನವೀಕೃತ ಕಟ್ಟಡ, ಶಾಖಾ ನೂತನ ಕಟ್ಟಡ ಮತ್ತು ಎಸ್ ಆರ್ ಪಾಟೀಲ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮ ನೆರವೇರಿತು.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಜ. ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ, ಡಂಬಳ-ಗದಗ ವಹಿಸಿಕೊಂಡಿದ್ದರು.
ಅಧ್ಯಕ್ಷತೆ : ಶ್ರೀ ಕೆ. ಎಚ್. ಮುನಿಯಪ್ಪ ಆಹಾರ ನಾಗರಿಕ ಸರಬರಾಜು ಸಚಿವರು,
ಕಾರ್ಯಕ್ರಮದ ಉದ್ಘಾಟನೆ : ಶ್ರೀ ಆರ್. ಬಿ. ತಿಮ್ಮಾಪೂರ ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು.
ಶ್ರೀ ಶಿವಾನಂದ ಪಾಟೀಲ ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಖಾತೆ ಸಚಿವರು.
ಶ್ರೀ ಪಿ. ಸಿ. ಗದ್ಧಿಗೌಡರ,
ಶಾಸಕರಾದ, ಎಚ್. ವಾಯ್ . ಮೇಟಿ.
ಶ್ರೀ ಪಿ. ಹೆಚ್. ಪೂಜಾರ ವಿಧಾನ ಪರಿಷತ್ ಸದಸ್ಯರು ಬಾಗಲಕೋಟೆ, ಬಾದಾಮಿ ಶಾಸಕರಾದ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಅವರು ಆಡಳಿತ ಕಚೇರಿಯ ಶಂಕು ಸ್ಥಾಪನೆಯನ್ನು ನೆರವೇರಿಸಿದರು.
ಇದೇ ಸಮಯದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶ್ರೀ ಗಿರೀಶ್ ಅಂಕಲಗಿ, ಶ್ರೀ ಎಸ್. ಜಿ. ನಂಜಯ್ಯನಮಠ ಜಿಲ್ಲಾ ಅಧ್ಯಕ್ಷರು, ಕಾಂಗ್ರೆಸ್ ಕಮೀಟಿ ಬಾಗಲಕೋಟೆ,
ಶ್ರೀ ಬಸವಪ್ರಭು ಸರನಾಡಗೌಡ ಸೇರಿದಂತೆ ಇನ್ನೂ ಅನೇಕ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ.ಅಬ್ದುಲಸಾಬ ನಾಯ್ಕರ



















