ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರ್ತಿಕೇಶ್ವರ ಶ್ರೀಗಳ ಅಮೃತ ಹಸ್ತದಿಂದ ಮಕ್ಕಳಿಗೆ ಅಕ್ಷರಭ್ಯಾಸ ಸಂಪನ್ನ

ಯಾದಗಿರಿ/ ಗುರುಮಠಕಲ್: ಪಟ್ಟಣದ ಲಕ್ಷ್ಮೀ ನಗರದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಷ.ಬ್ರ.108 ಶ್ರೀ ಅಭಿನವ ಕಾರ್ತಿಕೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಮಳಖೇಡ ಶ್ರೀಗಳ ಸಮ್ಮುಖದಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ ಜರುಗಿತು.

ಬುದ್ದಿವಂತಿಕೆ ಮತ್ತು ಜ್ಞಾನದ ಸಂಕೇತವಾಗಿರುವ ಅಕ್ಷರಾಭ್ಯಾಸವನ್ನು 2 ವರ್ಷದಿಂದ 6 ವರ್ಷದ ವರೆಗಿನ ಮಕ್ಕಳೊಂದಿಗೆ ಸುಮಾರು 20ಕ್ಕೂ ಹೆಚ್ಚು ಪೋಷಕರು ಪಾಲ್ಗೊಂಡಿದ್ದರು.

ಹಿಂದೂ ಧರ್ಮದ ಪದ್ಧತಿಗಳಲ್ಲಿ ಅಕ್ಷರಭ್ಯಾಸ ಮಹತ್ವದ ಪಾತ್ರ ವಹಿಸಿದ್ದು, ಬುದ್ದಿ ಕರ್ಮ ಫಲದಿಂದ ಕೂಡಿದ್ದು, ಶ್ರಾವಣ ರಾಜಯೋಗದಲ್ಲಿ ಮಕ್ಕಳ ಅಕ್ಷರಬ್ಯಾಸದಿಂದ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಬಿ. ಬಿ ಸ್ವಾಮಿ, ಬಾಲಪ್ಪ ದಾಸರಿ,ಪನ್ನ ಲಾಲ್ ಪಟೇಲ್, ಸಿದ್ರಾಮ ಸ್ವಾಮಿ, ಬಸ್ಸಪ್ಪ ಸಂಜನೊಳ, ಪ್ರವೀಣ್ ಪಟೇಲ್, ಮಲ್ಲಿಕಾರ್ಜುನ ಕಾಕಲವರ್, ಮೋಹನ್ ರೆಡ್ಡಿ, ಬಾಲಪ್ಪ ಸಿರಿಗೆಂ, ಶಿವ ಕುಮಾರ್ ಜಡಾರ, ವಿಜಯ ಕುಮಾರ್ ಅಲೆಮಾನಿ, ಮಂಜುನಾಥ್ ಮನ್ನೇ , ಜಗದೀಶ್ ಶಹಾಪೂರ್ ಕರ್ ಸೇರಿದಂತೆ ಇನ್ನೂ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!