
ಪಂಚಭೂತಗಳಲ್ಲಿ ಲೀನವಾದ ಯೋಧ ಕಿರಣರಾಜ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಅಗ್ನಿ ವೀರ ಯೋಧರಾದ ಕಿರಣ್ ರಾಜ್ ಕೇದಾರಿ ತೆಲಸಂಗ ಇವರು ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತದಿಂದ ನಿಧನ ಹೊಂದಿದ್ದರು. ಮೃತಪಟ್ಟ ಯೋಧ ಕಿರಣ್ ರಾಜ್ ಅಂತ್ಯಕ್ರಿಯೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಅಗ್ನಿ ವೀರ ಯೋಧರಾದ ಕಿರಣ್ ರಾಜ್ ಕೇದಾರಿ ತೆಲಸಂಗ ಇವರು ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತದಿಂದ ನಿಧನ ಹೊಂದಿದ್ದರು. ಮೃತಪಟ್ಟ ಯೋಧ ಕಿರಣ್ ರಾಜ್ ಅಂತ್ಯಕ್ರಿಯೆ

ಬಳ್ಳಾರಿ/ ಕಂಪ್ಲಿ : ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಜನರು ಸಾಲು ಹಬ್ಬಗಳ ಆಚರಣೆಯಲ್ಲಿ ಬ್ಯುಸಿಯಾಗುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹಿಂದೂಗಳ ಪ್ರತಿಯೊಂದು ಮನೆಯಲ್ಲೂ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತದೆ. ವರಮಾಹಲಕ್ಷ್ಮಿ

ಆಳಂದ ತಾಲ್ಲೂಕಿನಲ್ಲಿ ರಾಜಕೀಯ ಹೊಸ ಬಿರುಗಾಳಿ ಅಲ್ಪ ಸಂಖ್ಯಾತ ಸಮುದಾಯದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು. ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನಲ್ಲಿ ರಾಜಕೀಯ ಹೊಸ ಬಿರುಗಾಳಿಯ ಅಲೆ ಬೀಸಿದ ಘಟನೆಯೊಂದು

ಶಿವಮೊಗ್ಗ: ನಗರದ ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ನಡೆದಿದೆ. ವರದಿ :ಪ್ರಸಾದ್ ಹೆಚ್. ಬಿ, ತೀರ್ಥಹಳ್ಳಿ.

ಬೆಳಗಾವಿ: ಅಥಣಿ ಪಟ್ಟಣ ಹಾಗೂ ಅಥಣಿ ತಾಲೂಕಿನನಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಶೈಕ್ಷಣಿಕ ಕ್ರಾಂತಿಯ ಜೊತೆಗೆ ಜನಪರ ನೂರಾರು ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ ಎಂದು ಕಾಂಗ್ರೆಸ್

ಅಲ್ಪಸಂಖ್ಯಾತ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾಗಿ ಆಯಜ್ ಅಲಿ ಆಯ್ಕೆ. ಗುರುಮಠಕಲ್: ಪಟ್ಟಣದ ಚೌಡಿಕಟ್ಟ ಸರಕಾರಿ ಭಾಷಾ ಅಲ್ಪಸಂಖ್ಯಾತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ SDMC

ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಾನ್ಯ ಮುಖ್ಯ ಮಂತ್ರಿಗಳಿಗೆ ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿದರು. ಯಾದಗಿರಿ: ಎಸ್.ಸಿ.ಎಸ್.ಪಿ.- ಟಿ.ಎಸ್.ಪಿ ಕಾಯ್ದೆ 2013 ನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ

ಶಿವಮೊಗ್ಗ/ಭದ್ರಾವತಿ: ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕು ಕುಂಭಾಶಿ “ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ” ವತಿಯಿಂದ “ಬಂಟರ ಯಾನೆ ನಾಡವರ ಸಂಘ ಹಾಗೂ ಶಬರಿ ಯಕ್ಷಭಿಮಾನಿಗಳ ಬಳಗ” ಭದ್ರಾವತಿ ಸಹಯೋಗದಲ್ಲಿ ಆಗಸ್ಟ್ 09 ರಂದು

ಶಿವಮೊಗ್ಗ/ ಭದ್ರಾವತಿ: ನ್ಯಾಯಬೆಲೆ ಅಂಗಡಿಗಳಿಗೆ ಈ ಹಿಂದಿನ ಪದ್ಧತಿಯಂತೆ 5ನೇ ತಾರೀಖಿನೊಳಗೆ ಪಡಿತರ ಪದಾರ್ಥಗಳನ್ನು ಎತ್ತುವಳಿ ಮಾಡಿಸಿ ಕೂಡಲೇ ಪಡಿತರ ವಿತರಣೆಗೆ ಕ್ರಮವಹಿಸಬೇಕು ಹಾಗೂ ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಹಂಚಿಕೆಯನ್ನು ವಿಳಂಬವಿಲ್ಲದೆ ನೀಡಬೇಕೆಂದು

550 ಕಿಲೋ ಮೀಟರ್ ದೂರ ಪಾದಯಾತ್ರೆ ಮಾಡುತ್ತಿರುವ ಧರ್ಮಪೂರ ಗ್ರಾಮದ ಭಕ್ತಾಧಿಗಳ ಪಾದಯಾತ್ರೆಗೆ ಶುಭ ಕೋರಿದ ಶಾಸಕರು ಹಾಗೂ ಗ್ರಾಮಸ್ಥರು. ಯಾದಗಿರಿ/ ಗುರುಮಠಕಲ್: ತಾಲೂಕಿನ ಧರ್ಮಪೂರ ತಾಂಡಾದಿಂದ ಆಂಧ್ರ ಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ
Website Design and Development By ❤ Serverhug Web Solutions