ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಲಕ್ಷ್ಮಣ ಸವದಿ ಅವರಿಂದ ಕೆಂಪವಾಡದಲ್ಲಿ ಸಂಗಮನಾಥ ಅರ್ಬನ್ ಸಂಘದ ಶಾಖೆ ಉದ್ಘಾಟನೆ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಸಂಗಮನಾಥ ಅರ್ಬನ್ ಸೌಹಾರ್ದ ಸಹಕಾರಿ ಸಂಘ,ನಿ. ಅಥಣಿ ಇದರ ಶಾಖೆಯನ್ನು ದೀಪ ಪ್ರಜ್ಜಲಿಸುವ ಮೂಲಕ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಉದ್ಘಾಟಿಸಿದರು.

ಇದೆ ಸಮಾರಂಭದಲ್ಲಿ ಅಥಣಿಯ ಶೆಟ್ಟರ ಮಠದ ಶ್ರೀ ಮ.ನಿ.ಪ್ರ.ಮರುಳಸಿದ್ಧ ಮಹಾಸ್ವಾಮೀಜಿಗಳು , ಕೌಲಗುಡ್ಡ, ಹನುಮಾಪುರ ಮಠದ ಶ್ರೀ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಮತ್ತು ಶ್ರೀ ಪರಪ್ಪ ಸವದಿ ಅಧ್ಯಕ್ಷರು ಕೆ.ಎಸ್.ಎಸ್.ಕೆ, ಶ್ರೀ ಶಂಕರ ವಾಘಮೋಡೆ ಉಪಾಧ್ಯಕ್ಷರು ಕೆ.ಎಸ್.ಎಸ್.ಕೆ,ಶ್ರೀಮತಿ ಅನ್ನಪೂರ್ಣ ಶೇಮಡೆ, ಗ್ರಾ.ಪಂ. ಅಧ್ಯಕ್ಷರು ಕೆಂಪವಾಡ, ಶ್ರೀ ಮಲ್ಲುಗೌಡ ಪಾಟೀಲ ಹಾಗೂ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಮಲ್ಲೇಶ ಸವದಿ ಮತ್ತು ಆಡಳಿತ ಮಂಡಳಿಯವರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ವರದಿ. ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!