ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಒಳ ಮೀಸಲಾತಿ ಜಾರಿಗೆ ಆಗ್ರಹ: ಜಗದೀಶ್ ತೊಂಡಿಹಾಳ ರಾಜ್ಯಾಧ್ಯಕ್ಷರು ಬಹುಜನ ದಲಿತ ಸೇನೆ ಕರ್ನಾಟಕ

ಕೊಪ್ಪಳ : ಕಳೆದ 30 ವರ್ಷಗಳಿಂದ ಒಳ ಮೀಸಲಾತಿ ಜಾರಿಗಾಗಿ ಕರ್ನಾಟಕದ ಪರಿಶಿಷ್ಟ ಜಾತಿಗೆ ಒಳಪಡುವ ಜಾತಿಗಳ ಕೂಗು ಇಂದು ಒಂದು ಹೊಸ ರೂಪದಲ್ಲಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಹತ್ತಿರ ಬಂದು ತಲುಪಿದೆ ಬಹುಜನ ದಲಿತರ ಬೇಡಿಕೆಯಾದ ಒಳ ಮೀಸಲಾತಿಯನ್ನು ಮುಂಗಾರು ಅಧಿವೇಶನದಲ್ಲಿ ಘೋಷಿಸುವ ಮೂಲಕ ಸರ್ಕಾರ ತನ್ನ ಕಾಳಜಿಯನ್ನ ಮೆರೆಯಬೇಕಾದದು ಅವಶ್ಯಕ ಇರುತ್ತದೆ.
ಎಂದು ಪತ್ರಿಕಾಗೋಷ್ಠಿಯಲ್ಲಿ
ಪತ್ರಕರ್ತರೊಂದಿಗೆ ಮಾತನಾಡುತ್ತಾ ಒಳಮೀಸಲಾತಿಯ ವಿಚಾರವನ್ನು ಪ್ರಸ್ತಾಪಿಸುತ್ತಾ ಶ್ರೀ ಜಗದೀಶ್ ತೊಂಡಿಹಾಳ ವಕೀಲರು ಹಾಗೂ ರಾಜ್ಯಾಧ್ಯಕ್ಷರು ಬಹುಜನ ದಲಿತ ಸೇನೆ ಕರ್ನಾಟಕ ರವರು ಒಳ ಮೀಸಲಾತಿಗೆ ಒತ್ತಾಯಿಸಿದರು.
ದಲಿತಪರ ಕಾಳಜಿಯನ್ನು ಹೊಂದಿರುವಂತಹ ಅಹಿಂದ ನಾಯಕರಾಗಿರುವಂತಹ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಯಾವ ಊಹಾಪೋಹಗಳಿಗೆ ಕಿವಿಕೊಡದೆ ತಮ್ಮ ಆತ್ಮಸಾಕ್ಷಿ ಗೆ ಅನುಗುಣವಾಗಿ ಈ ಒಂದು ಪರಿಸ್ಕೃತ ವರದಿ ಅಂದರೂ ತಪ್ಪಾಗಲಿಕ್ಕಿಲ್ಲ ಮಾನ್ಯ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿಗಳಾಗಿರತಕ್ಕಂತಹ ಶ್ರೀ ನಾಗಮೋಹನ್ ದಾಸ್ ರವರ ಇಂಪೆರಿಕಲ್ ಡೇಟಾ ವನ್ನು ಪರಿಶೀಲಿಸಿ ಒಪ್ಪಿಕೊಂಡು ಬಹುಜನ ದಲಿತರು ಆಗಿರತಕ್ಕಂತ ಒಳ ಮೀಸಲಾತಿಗೆ ಒಳಪಡುವಂತಹ ಜಾತಿಗಳಿಗೆ ನ್ಯಾಯವನ್ನ ಒದಗಿಸುವ ಅವಕಾಶವನ್ನ ಸಂವಿಧಾನದತ್ತವಾಗಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ ಜಾರಿ ಮಾಡಬೇಕೆಂದು ಈ ಮೂಲಕ ಮನವಿಯನ್ನ ಮಾಡಿಕೊಳ್ಳುವ ಜಗದೀಶ್ ತೊಂಡಿಹಾಳ ಅವರು ಆಗ್ರಹಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!