
ಪುರಸಭೆಯಿಂದ ಕಾರ್ಯಾಚರಣೆ
ಚಾಮರಾಜನಗರ /ಗುಂಡ್ಲುಪೇಟೆ :ಪುರಸಭೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳಲ್ಲಿ ಬಿಡಾಡಿ ದನಕರುಗಳು ರಸ್ತೆ ಮದ್ಯ ನಿಂತಿರುವುದು, ಮಲಗಿರುವುದು ವಾಹನ ಚಲಿಸುತ್ತಿರುವಾಗ ಮದ್ಯ ಬರುವುದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಮತ್ತು ಅಪಘಾತ ಆಗುತ್ತಿರುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ /ಗುಂಡ್ಲುಪೇಟೆ :ಪುರಸಭೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳಲ್ಲಿ ಬಿಡಾಡಿ ದನಕರುಗಳು ರಸ್ತೆ ಮದ್ಯ ನಿಂತಿರುವುದು, ಮಲಗಿರುವುದು ವಾಹನ ಚಲಿಸುತ್ತಿರುವಾಗ ಮದ್ಯ ಬರುವುದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಮತ್ತು ಅಪಘಾತ ಆಗುತ್ತಿರುವ

ಬೆಳಗಾವಿ/ ಬೈಲಹೊಂಗಲ: ಪ್ರತಿಯೊಬ್ಬನ ಮನಸ್ಸಿನಲ್ಲಿ ಧಾರ್ಮಿಕವಾದ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಕುಂದು ತರುತ್ತಿರುವ ಪ್ರಯತ್ನಗಳು ಖಂಡನೀಯ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್. ಎಸ್. ಸಿದ್ದನಗೌಡರ ಹೇಳಿದ್ದಾರೆ.ಪತ್ರಿಕಾ ಪ್ರಕಟಣೆ ಮೂಲಕ

ಯಾದಗಿರಿ/ ಗುರುಮಠಕಲ್: ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯ ಸೈದಾಪುರ ಬಸ್ ನಿಲ್ದಾಣದಲ್ಲಿ ಬಸ್ ವ್ಯವಸ್ಥಾಪಕರು ನಿಗದಿತ ಸಮಯಕ್ಕೆ ಬಸ್ಸುಗಳನ್ನು ಹಳ್ಳಿಗಳ ಕಡೆ ಕಳುಹಿಸದೇ, ಶಾಲಾ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಉಂಟುಮಾಡುತ್ತಿರುವ ಘಟನೆಗೆ ಸ್ಥಳೀಯರು ತೀವ್ರ

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರ ಗ್ರಾ. ಪಂ. ವ್ಯಾಪ್ತಿಯಲ್ಲಿ ಬರುವ ಬೆಳಗೋಡಹಾಳ್ ಗ್ರಾಮದಲ್ಲಿ ಆರಾಧ್ಯ ದೈವ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ ಶ್ರದ್ದಾಭಕ್ತಿ ಹಾಗೂ ಸಡಗರದಿಂದ ಸೋಮವಾರ ಜರುಗಿತು.ತುಂಗಭದ್ರ ನದಿ

ಬಳ್ಳಾರಿ / ಕಂಪ್ಲಿ : ಕರ್ನಾಟಕದಲ್ಲಿರುವ ಪ್ರವರ್ಗ-1 ಜಾತಿಯವರಲ್ಲಿ ಮೂರು ಜನಕ್ಕೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಪ್ರವರ್ಗ-1 (ಹಿಂದುಳಿದ ವರ್ಗ) ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಮಣ್ಣೂರು ನಾಗರಾಜ

ಬಳ್ಳಾರಿ / ಕಂಪ್ಲಿ : ಆದಿವಾಸಿ ಮತ್ತು ಅಲೆಮಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಜಿಲ್ಲಾ ತಾಲೂಕು ಘಟಕದಿಂದ ರಾಜ್ಯ ಉಪಾಧ್ಯಕ್ಷ ಜಿ.ಮಾಧವರಾಜ ಅವರ ಸಮ್ಮುಖದಲ್ಲಿ ಪಟ್ಟಣದ ತಹಶೀಲ್ದಾರ್

ಬಳ್ಳಾರಿ / ಕಂಪ್ಲಿ : ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ದಿವಂಗತ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವುದು ತುಂಬಾ ನೋವಿನ ಸಂಗತಿಯಾಗಿದ್ದು ಪ್ರತಿಯೊಬ್ಬ ಕನ್ನಡಿಗರು ಖಂಡಿಸಬೇಕಾಗುತ್ತದೆ. ರಾಜ್ಯದ ಚಿತ್ರ ರಂಗದ ಇತಿಹಾಸದಲ್ಲಿ

“ಭೇರ್ಯ ರಾಮ್ ಕುಮಾರ್” ಈ ಹೆಸರು ಎಲ್ಲರಿಗೂ ಚಿರಪರಿಚಿತ!. ಇವರು ಪತ್ರಕರ್ತರಾಗಿ, ಲೇಖಕರಾಗಿ, ಸಂಘಟಕರಾಗಿ, ಮುಖ್ಯವಾಗಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಕೂಡ ಆಸಕ್ತಿ ವಹಿಸಿ, ಪುಸ್ತಕಗಳನ್ನು ಕೂಡಾ ಬರೆದು, ಅನೇಕ ಕವಿಗೋಷ್ಠಿಗಳನ್ನು ಹಮ್ಮಿಕೊಂಡು ಹೊಸ

ಗುರುಮಠಕಲ್/ಚಿಂತನಳ್ಳಿ: ಶ್ರೀ ಸಿದ್ದಲಿಂಗೇಶ್ವರ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತಮಠ ನೇರಡಗಂ ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಶಿವಯೋಗ ಸಾಧನೆಗಾಗಿ 21 ದಿನಗಳ ಕಾಲ ಕೈಗೊಂಡಿದ್ದ ಮೌನ ಅನುಷ್ಠಾನ ಇದೇ 15ರಂದು ಸಂಪನ್ನವಾಗಲಿದೆ. ನೇರಡಗಂ ಮತ್ತು ಬೋರಬಂಡ ಶ್ರೀ

ಕೊಪ್ಪಳ/ಗಂಗಾವತಿ : ಒಳ ಮೀಸಲಾತಿ ಸಮೀಕ್ಷೆಯಲ್ಲಿ (ಬಲಗೈ ಸಮುದಾಯಕ್ಕೆ ಬಹಳ ಅನ್ಯಾಯವಾಗಿದೆ ಆದ್ದರಿಂದ ಈ ಒಳ ಮೀಸಲಾತಿ ಸಮೀಕ್ಷೆಯಲ್ಲಿ ತಾರತಮ್ಯ ಆಗಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ ಆದ್ದರಿಂದ ಕೂಡಲೆ ಒಳ ಮೀಸಲಾತಿ ಮೂರು ಸಮೀಕ್ಷೆ
Website Design and Development By ❤ Serverhug Web Solutions