
ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ
ಕಲಬುರಗಿ :ಎಲ್ಲಾ ದಾನಗಳಿಗಿಂತ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದ್ದು, ರಕ್ತದಾನವು ಹಲವರ ಪ್ರಾಣ ಉಳಿಸಲು ನೆರವಾಗುತ್ತದೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ .ಎನ್. ಹೇಳಿದರು. ನಗರದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ :ಎಲ್ಲಾ ದಾನಗಳಿಗಿಂತ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದ್ದು, ರಕ್ತದಾನವು ಹಲವರ ಪ್ರಾಣ ಉಳಿಸಲು ನೆರವಾಗುತ್ತದೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ .ಎನ್. ಹೇಳಿದರು. ನಗರದ

ಸಣ್ಣ ಹಳ್ಳಿಯಲ್ಲಿ ರಾಮಕೃಷ್ಣ ಎಂಬ ಶಿಕ್ಷಕನಿದ್ದ. ಹಳ್ಳಿ ಶಾಲೆಯ ಕಟ್ಟಡ ಹಳೆಯದು, ಮಕ್ಕಳಿಗೆ ಸರಿಯಾದ ಪುಸ್ತಕ, ಪೆನ್ಸಿಲ್, ಮೇಜು–ಕುರ್ಚಿಗಳೂ ಇಲ್ಲ. ಆದರೆ ಆ ಶಿಕ್ಷಕನ ಮನಸ್ಸು ತುಂಬಾ ದೊಡ್ಡದು. ಮಕ್ಕಳನ್ನು ಓದಿಸಿ ಅವರು ಜೀವನದಲ್ಲಿ

ಬಳ್ಳಾರಿ / ಕಂಪ್ಲಿ : ಪಟ್ಟಣದ 8/9ನೇ ವಾರ್ಡಿನ ಕೆಇಬಿ ಪಕ್ಕದಲ್ಲಿರುವ ಆರಾಧ್ಯ ದೇವತೆ ಶ್ರೀ ಕಾಳಿಕಾದೇವಿ ದೇವಿ ಗಂಗೆಸ್ಥಳ ಮೆರವಣಿಗೆ ಅತ್ಯಂತ ಶ್ರದ್ಧಾಭಕ್ತಿಯಿಂದ ಶುಕ್ರವಾರ ಜರುಗಿತು.ಇಲ್ಲಿನ ಕಂಪ್ಲಿ-ಕೋಟೆಯ ತುಂಗಭದ್ರಾ ನದಿಯಲ್ಲಿ ಗಂಗೆಪೂಜೆ ಸಲ್ಲಿಸಿದ

ಬಳ್ಳಾರಿ/ ಕಂಪ್ಲಿ :ಶ್ರೀಧರ್ಮಸ್ಥಳ ಕ್ಷೇತ್ರದ ಹೆಸರನ್ನು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ, ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲದಿಂದ ಪಟ್ಟಣದಲ್ಲಿ ಧರ್ಮ ರಕ್ಷಣೆಗಾಗಿ ಹೋರಾಟ ಎಂಬಂತೆ ಬೃಹತ್ ಪ್ರತಿಭಟನೆ

ಬಳ್ಳಾರಿ / ಕಂಪ್ಲಿ : ಕಳೆದ ಗುರುವಾರ ಮಧ್ಯಾಹ್ನದಿಂದ ತುಂಗಭದ್ರ ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆ ಕಂಡ ಹಿನ್ನಲೆ ಇಲ್ಲಿನ ಕಂಪ್ಲಿ-ಕೋಟೆಯ ಸೇತುವೆ ಮೇಲೆ ಶುಕ್ರವಾರ ಬೆಳಿಗ್ಗೆಯಿಂದ ಪಾದಚಾರಿ ಮತ್ತು ಲಘು ವಾಹನ

ಬಳ್ಳಾರಿ / ಸಿರುಗುಪ್ಪ : ನಗರದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟು ಹೋಗಿದ್ದ ರಸ್ತೆಯಲ್ಲಿ ಗುಂಡಿಗಳು ಹೊಂಡಗಳಾಗಿ ನಿರ್ಮಾಣವಾಗಿವೆ. ಗುಂಡಿಯಲ್ಲಿ ಭತ್ತದ ಸಸಿ ನಾಟಿ ಮಾಡಿ ಸಾರ್ವಜನಿಕರು ಇದು ರಸ್ತೆ ಅಲ್ಲ

ವಿಜಯನಗರ ಜಿಲ್ಲೆ ಕೂಡ್ಲಿಗಿ : ಶ್ರೀಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳನ್ನು , ಸರ್ವರೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಸಮಾಜದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಯಾದಗಿರಿ/ಗುರುಮಠಕಲ್: ಇತ್ತೀಚೆಗೆ ಬಿಪಿಎಲ್ ಪಡಿತರ ಚೀಟಿಗಳ ಕುರಿತು ಆಹಾರ ಸಚಿವರ ಸೂಚನೆಯ ಮೇರೆಗೆ ಪರಿಶೀಲನೆ ಮಾಡಿ ಕ್ರಮ ತೆಗೆದು ಕೊಳ್ಳುತ್ತೇವೆ ಎಂದು ಗುರುಮಠಕಲ್ ತಾಲೂಕ ಆಹಾರ ನಿರೀಕ್ಷಕರಾದ ಸಾಯಿಬಣ್ಣ ತಿಳಿಸಿದ್ದಾರೆ. ಈ ಕುರಿತು ಮಾಹಿತಿ

ಬೆಳಗಾವಿ: ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ಜನರ ಬಹುದಿನಗಳ ಬೇಡಿಕೆಯ ಮೀಸಲಾತಿ ಹೆಚ್ಚಳ ಮಾಡಿ ಒಳ ಮೀಸಲಾತಿ ನಿಡಿದ್ದ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಒಳ

ಬಳ್ಳಾರಿ / ಕಂಪ್ಲಿ : ಈದ್ ಮಿಲಾದ್, ಗಣೇಶ ಚತುರ್ಥಿ ಎರಡು ಹಬ್ಬಗಳು ಒಟ್ಟಿಗೆ ಇರುವುದರಿಂದ ಎಲ್ಲರೂ ಸ್ನೇಹ ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕೆಂದು ಬಳ್ಳಾರಿ ಜಿಲ್ಲಾ ಎಸ್ ಪಿ . ಡಾ. ಶೋಭರಾಣಿ ವಿ.
Website Design and Development By ❤ Serverhug Web Solutions