ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಗಳಖೋಡದ ವಿದ್ಯಾರ್ಥಿಗಳಿಗೆ 2,16,000.ಸಾವಿರ ಶಿಷ್ಯ ವೇತನ ವಿತರಣೆ

ಬಾಗಲಕೋಟೆ/ ಮುಧೋಳ : ದಿ. 22/08/25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ {ರಿ.} ಮುಧೋಳ ಇವರಿಂದ ಮುಗಳಖೋಡದ ಏಳು ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣಕ್ಕೆ 2,16,000 ಮೊತ್ತದ ಸುಜ್ಞಾನ ನಿಧಿ ಶಿಷ್ಯವೇತನದ ಮಂಜೂರಾತಿ ಪತ್ರವನ್ನು ವಿತರಣೆಯನ್ನು ಮಾಡಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ಶ್ರಾವಣ ಸಂಭ್ರಮ ಕೊನೆಯ ಶುಕ್ರವಾರ ತನ್ನಮಿತ್ಯ ಲಕ್ಷ್ಮಿ ಪೂಜೆಯನ್ನು ಮಾಡಿ ಕೃಷಿ ಅಧಿಕಾರಿ ಪ್ರವೀಣ ಪೂಜಾರಿಯವರು ಶಿಷ್ಯವೇತನ ಪತ್ರವನ್ನು ವಿದ್ಯಾರ್ಥಿಗಳಿಗೆ ನೀಡಿ ಮಾತನಾಡುತ್ತಾ ಪೂಜ್ಯರಾದ ಧಮ೯ಸ್ಥಳದ ಧಮಾ೯ಧಿಕಾರಿ ವೀರೇಂದ್ರ ಹೆಗ್ಗಡೆ ಅವರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಪಡೆಯಲು ಶಿಷ್ಯವೇತನವನ್ನು ನೀಡುತ್ತಿದ್ದು ಇದರ ಪ್ರಯೋಜನನ್ನು ಪಡೆದು ಸಮಾಜಕ್ಕೆ ಉತ್ತಮ ಸೇವೆ ನೀಡುವಂತಾಗಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಉಡಿ ತುಂಬಿದ ಕಾರ್ಯಕ್ರಮದ ಚಿತ್ರ.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಂದ್ರಕಲಾ ಒಡೆಯರ. ಪಿ .ಕೆ.ಪಿ.ಎಸ್ ಮಾಜಿ ಅಧ್ಯಕ್ಷ, ನವಜೀವನ ಸಮೀತಿ ಸದಸ್ಯ ಪಿ.ಡಿ.ಕುಂಬಾರ, ಶೌಯ೯ ವಿಪತ್ತು ಘಟಕದ ಸದಸ್ಯ ಹಣಮಂತ ನಾವ್ಹಿ ಉಪಸ್ಥಿತರಿದ್ದರು.
ಲೋಕನಾಯಕಿ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿಗಳಾದ ಎಲ್. ಶ್ಯಾಮಲಾ ಮಾತನಾಡಿದರು. ಶಿಲ್ಪಾ ಒಡೆಯರ್ ಸ್ವಾಗತಿಸಿದರು. ರಕ್ಷಿತಾ ಒಡೆಯರ್ ವಂದಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!