ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಶಾಸಕರಾದ ಲಕ್ಷ್ಮಣ್ ಸವದಿ ಅವರು ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿ ನಾನೂ ಸಹ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವೆ , ಮತದಾನದ ಮೂಲಕ ನಾವು ವಿರೋಧಿಗಳಿಗೆ ಉತ್ತರ ನೀಡುತ್ತೇವೆ, ನೀವು ಯಾವುದೇ ಕಾರಣಕ್ಕೂ ಉತ್ತರ ನೀಡಬೇಡಿ ಎಂದು ಹಿತೈಷಿಗಳು ಹೇಳಿದ್ದಾರೆ ಪರೋಕ್ಷವಾಗಿ ವಿರೋಧಿಗಳಿಗೆ ಟಾಂಗ್ ನೀಡಿದ ಅಥಣಿ ಸಾಹುಕಾರರು 30 ವರ್ಷಗಳಿಂದ ನಾನು ಜನರು ಸೇವೆ ಮಾಡಿದ್ದೇನೆ, ಜನರ ಹಿತ ಕಾಪಾಡುವುದಕ್ಕೆ ಚುನಾವಣೆ ಗೆ ಸ್ಪರ್ಧೆ ಮಾಡುತ್ತೀನಿ ಎಂದು ಮಹತ್ವದ ಘೋಷಣೆ ಮಾಡಿದರು.
ವರದಿ. ವಿಠ್ಠಲ ಖೋಕಾಟೆ, ಅಥಣಿ



















