ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೂಗಾರ ಸಮಾಜ ಸೇವಾ ಸಂಘದ ಕಂಪ್ಲಿ ತಾಲೂಕಾಧ್ಯಕ್ಷರಾಗಿ ರವಿ ಹೂಗಾರ ಆಯ್ಕೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನ ಹಿಂಬದಿಯ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಹೂಗಾರ ಸಮಾಜ ಸೇವಾ ಸಂಘದ ಕಂಪ್ಲಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ರವಿ ಹೂಗಾರ, ಗೌರವಾಧ್ಯಕ್ಷರಾಗಿ ರಮೇಶ ಹೂಗಾರ, ಉಪಾಧ್ಯಕ್ಷರಾಗಿ ಅಯ್ಯಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಜೀರ್ ಗಾದಿಲಿಂಗ, ಕಾರ್ಯದರ್ಶಿಯಾಗಿ ವಿರೇಶ ಹೂಗಾರ, ಖಜಾಂಚಿ ಗಣೇಶ ಹೂಗಾರ, ಸಲಹೆಗಾರರಾಗಿ ಜೀರ್ ಮಲ್ಲಪ್ಪ, ಜೀರ್ ಬಾಬಣ್ಣ, ಮದ್ದಿಕೇರಿ ಮಲ್ಲಿಕಾರ್ಜುನ, ಚಂದ್ರಶೇಖರಪ್ಪ ಇವರನ್ನು ಸರ್ವರ ಸಹಮತದೊಂದಿಗೆ ನೇಮಕ ಮಾಡಿ, ಆದೇಶಿಸಲಾಯಿತು. ತದ ನಂತರ ಮಾಜಿ ಅಧ್ಯಕ್ಷ ರಮೇಶ ಹೂಗಾರ ಇವರು ನೂತನ ಅಧ್ಯಕ್ಷ ರವಿ ಹೂಗಾರ ಇವರಿಗೆ ಅಧಿಕಾರ ಹಸ್ತಾಂತರ ಮಾಡುವ ಮೂಲಕ ಅಭಿನಂದಿಸಿದರು. ಈ ಸಂದರ್ಭದಲ್ಲಿ ಹೂಗಾರ ಸಮಾಜದವರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!