ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಪೆಟ್ಲಾದ ಶಾಂತಿ ನಿಕೇತನ ಶಾಲೆ ಕಬಡ್ಡಿ ಪಂದ್ಯದಲ್ಲಿ ಪ್ರಥಮ ಸ್ಥಾನ

ಗ್ರಾಮೀಣ ಭಾಗದ ಮಕ್ಕಳ ಆಟಕ್ಕೆ ಎಲ್ಲರೂ ಫಿದಾ.

ಗುರುಮಠಕಲ್/ಚಪೆಟ್ಲಾ: ಪಟ್ಟಣದ ಜವಹರಲಾಲ್‌ ನೆಹರೂ ಕ್ರೀಡಾಂಗಣದಲ್ಲಿ ಇಂದು ಗುರುಮಠಕಲ್‌ ಮತ್ತು ಕೊಂಕಲ್ ಹೋಬಳಿ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆ ಚಪೆಟ್ಲಾ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯದಲ್ಲಿ ಪ್ರಥಮ ಬಹುಮಾನ ಗಳಿಸಿರುತ್ತಾರೆ.

ಶಾಲೆಯ ಕಾರ್ಯದರ್ಶಿಗಳಾದ ಗೌರಿಶಂಕರ ಪಾಟೀಲ, ಖಜಾಂಚಿ ಲಕ್ಷ್ಮೀ ರೆಡ್ಡಿ, ಶಿಕ್ಷಕರಾದ ಸುಗಯ್ಯ ಮತ್ತು ವಿಧ್ಯಾರ್ಥಿಗಳ ಪೋಷಕರು ಹರ್ಷ ವ್ಯಕ್ತಪಡಿಸಿ, ವಿಧ್ಯಾರ್ಥಿಗಳಿಗೆ ತಮ್ಮ ಗೆಲುವಿನ ಪ್ರಯಾಣ ಜಿಲ್ಲಾ ಮತ್ತು ರಾಜ್ಯ ಮಟ್ಟಕ್ಕೆ ತಲುಪಲಿ ಎಂದು ಶುಭ ಕೋರಿದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!