
ಅಣಬೆ ಬೇಸಾಯ ತರಬೇತಿ ಕಾರ್ಯಗಾರ
ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ ಕೃಷಿ ವಿಜ್ಞಾನ ಕೇಂದ್ರ ಗಂಗಾವತಿ ಮತ್ತು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ರಿ. ದೆಹಲಿ ಇವರ ಸಹಯೋಗದಲ್ಲಿ ಜರುಗಿತು. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ತಾಲೂಕಿನಲ್ಲಿ ಅಣಬೆ ಕೃಷಿಯ ಬಗ್ಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ ಕೃಷಿ ವಿಜ್ಞಾನ ಕೇಂದ್ರ ಗಂಗಾವತಿ ಮತ್ತು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ರಿ. ದೆಹಲಿ ಇವರ ಸಹಯೋಗದಲ್ಲಿ ಜರುಗಿತು. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ತಾಲೂಕಿನಲ್ಲಿ ಅಣಬೆ ಕೃಷಿಯ ಬಗ್ಗೆ

ಯಾದಗಿರಿ ತಾಲ್ಲೂಕಿನ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಹತ್ತಿರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳಿಗೆ ಆರೋಗ್ಯ ಸಮಸ್ಯೆ ಯಾದಗಿರಿ: ಕಳೆದ ಒಂದು ವಾರದಿಂದ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಸಮೀಪದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ

ಯಾದಗಿರಿ/ ಗುರುಮಠಕಲ್: ಪಟ್ಟಣದ ಉಪ್ಪರಗಡ್ಡ ಬಡಾವಣೆಯ ಸುಮಾರು ನೂರಕ್ಕಿಂತ ಹೆಚ್ಚು ಇತಿಹಾಸ ಉಳ್ಳ ಶ್ರೀ ಸತ್ಯನಾರಾಯಣ ಸ್ವಾಮಿ ದೇವರ ಜಾತ್ರೆ ಇಂದು ಅತ್ಯಂತ ವಿಜೃಂಭಣೆಯಿಂದ ಜರುಗಿತು. ನಿನ್ನೆ ರಾತ್ರಿಯಿಡೀ ದೇವಸ್ಥಾನದಲ್ಲಿ ಭಜನೆ ಜರುಗಿತು. ಇಂದು

ಬೀದರ್/ಬಸವಕಲ್ಯಾಣ : ಆಧ್ಯಾತ್ಮ, ಸತ್ಸಂಗ, ಪ್ರವಚನದಲ್ಲಿ ಮನುಷ್ಯನ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ನಗರದ ಸಂಸ್ಥಾನ ಗವಿಮಠದ ಪೂಜ್ಯಶ್ರೀ ಷ. ಬ್ರ. ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ನುಡಿದರು.ಪವಿತ್ರ ಶ್ರಾವಣ ಮಾಸ ಅಂಗವಾಗಿ

ಓಂ ಶ್ರೀ ಗಜಾನಂದನ ಗಜಾನನ,ನಿನಗಿದೋ ನನ್ನ ಪ್ರಥಮ ನಮನ,ನಿನ್ನ ಪೂಜಿಪೆ ಸಂಕಷ್ಟ ನಿವಾರಕ,ಜಯ ಅಪಜಯಕೂ ನೀ ಭಾಜಕ. ಶಿವ ಪಾರ್ವತಿಯ ಪ್ರೇಮದ ಸುತನೆಸುಬ್ರಹ್ಮಣ್ಯನ ಪ್ರೀತಿಯ ಸೋದರನೆಮಾತೆಯ ಆಜ್ಞೆಯನು ಪಾಲಿಸಿದವನೆಪಿತನ ಕೋಪದಿ ಗಜಾನನನಾದವನೆ. ಮೂಷಿಕ ವಾಹನ

ಭಾದ್ರಪದ ಮಾಸದ ಗಣೇಶ ಚೌತಿಯುಸಿದ್ಧಿ ವಿನಾಯಕನಿಗೆ ವಾಹನ ಚಿಕ್ಕ ಇಲಿಯುಬಹಳ ಪ್ರಸಿದ್ಧಿ ಕ್ಷಿಪ್ರ ಪ್ರಸಾದನ ಬುದ್ಧಿವಂತಿಕೆಯುದೇವರಿಂದ ಜನ್ಮ ಪಡೆದ ನಮ್ಮ ವಿಶ್ವಮುಖನು ಶಿವ ಪಾರ್ವತಿಯರ ಪ್ರೀತಿಯ ಸ್ಕಂದಪೂರ್ವಜನುವಿದ್ಯೆಗಿವನೇ ಭೂಷಣ ನಮ್ಮ ಗಜಮುಖನುನಿನ್ನ ಪೂಜಿಸಿದೊಡೆ ಗಾನಪತ್ಯನಾದೆ
Website Design and Development By ❤ Serverhug Web Solutions