ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಳೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಯಂತೋತ್ಸವ

ಯಾದಗಿರಿ/ಗುರುಮಠಕಲ್: ಪಟ್ಟಣದ ನಾರಾಯಣಪುರ ಬಡಾವಣೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಜಯಂತೋತ್ಸವ ನಾಳೆ ಮಂಗಳವಾರ ವಿಜೃಂಭಣೆಯಿಂದ ಜರುಗಿಸಲಾಗುವುದು ಎಂದು ದೇವಸ್ಥಾನದ ಸಮಿತಿಯವರು ತಿಳಿಸಿದ್ದಾರೆ.

ಪ್ರತಿ ವರ್ಷ ಶ್ರಾವಣ ಮಾಸ ಮುಕ್ತಾಯದ ಎರಡನೇ ಮಂಗಳವಾರ ಈ ಉತ್ಸವ ಮೊದಲಿನಿಂದ ಜರುಗಿಸುತ್ತಿದ್ದು, ಪುರವಂತರ ವೀರಗಾಸೆ ಈ ಉತ್ಸವದ ವಿಶೇಷ ಆಕರ್ಷಣೆಯಾಗಿದೆ.

ಬೆಳಿಗ್ಗೆಯಿಂದಲೇ ಪೂಜಾ ಕಾರ್ಯಕ್ರಮಗಳು ಮತ್ತು ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ ಜರುಗುವುದು, ಈ ಉತ್ಸವಕ್ಕೆ ಗುರುಮಠಕಲ್ ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ದೇವಸ್ಥಾನದ ಅಪಾರ ಭಕ್ತರು ಪಾಲ್ಗೊಳ್ಳುವರು ಎಂದು ದೇವಸ್ಥಾನ ಸಮಿತಿ ವತಿಯಿಂದ ವಿವರ ನೀಡಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!