ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೃಷಿ ತುಂತುರು ನೀರಾವರಿ ಘಟಕದ ಪರಿಕರಗಳ ವಿತರಣೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೃಷಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ ಮಾಡಲಾಯಿತು.

2025 -26 ನೇ ಸಾಲಿನಲ್ಲಿ ಇಲ್ಲಿವರೆಗೂ 92 ಜನ ರೈತ ಫಲಾನುಭಾವಿಗಳಿಗೆ ತುಂತುರು ನೀರಾವರಿ ಘಟಕಗಳು ವಿತರಿಸಲಾಗಿದೆ.

ಈ ಸಂಧರ್ಭದಲ್ಲಿ ಕೃಷಿ ಅಧಿಕಾರಿ ನಾಗೇಂದ್ರ ರವರು ಮಾತನಾಡಿ ನಮ್ಮ ಕೃಷಿ ಇಲಾಖೆಯಿಂದ ನೀರಾವರಿ ಪರಿಕರ ವಿತರಣೆ ಮಾಡಿರುವ ಉದ್ದೇಶ ಗ್ರಾಮೀಣ ಭಾಗದ ರೈತರಿಗೆ ತುಂಬ ಅನುಕೂಲವಾಗಿದೆ ನಮ್ಮ ಕೃಷಿ ಇಲಾಖೆಯು ರೈತರಿಗೆ ಹತ್ತು ಹಲವು ಕಾರ್ಯಕಮಗಳು ರೂಪಿಸಿಕೊಂಡು ರೈತರಿಗೆ ವ್ಯವಸಾಯ ಮಾಡಲು ಅನುಕೂಲವಾಗಲು ಅನೇಕ ಕಾರ್ಯಕ್ರಮಗಳು ಮಾಡಿಕೊಟ್ಟಿದೆ ಇದರ ಸದುಪಯೋಗ ಪಡೆದುಕೊಂಡು ರೈತರು ಆರ್ಥಿಕವಾಗಿ ಹಾಗೂ ಸಾಮಾಜಿಗವಾಗಿ ಮುಂದೆ ಬರಬೇಕು ಎಂದರು.
ನಂತರ ಫಲಾನುಭವಿಗಳಿಗೆ ತುಂತುರು ನೀರಾವರಿ ಘಟಕದ ಪರಿಕರಗಳನ್ನು ವಿತರಣೆ ಮಾಡಿದರು.
ನಂತರ ರೈತ ಫಲಾನುಭವಿಗಳು ಇದರ ಸದುಪಯಗ ಪಡೆದುಕೊಂಡು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ನಾಗೇಂದ್ರ ಹಾಗೂ ಕೃಷಿ ಇಲಾಖೆಯ ಹನೂರು ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ವರ್ಗದವರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!