ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ಬಾಬು ಜಗಜೀವನ ರಾಂ ಕಲಾ ಸಂಘದ ಪದಾಧಿಕಾರಿಗಳ ಆಯ್ಕೆ

ಡಾ. ಬಾಬು ಜಗಜೀವನ ರಾಂ ಕಲಾ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಯುವ ಮುಖಂಡ ವೆಂಕಟೇಶ್, ಉಪಾಧ್ಯಕ್ಷರಾದ ಗವಿಸಿದ್ದು ಆಯ್ಕೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಾಬು ಜಗಜೀವನ ರಾಂ ಕಲಾ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಯುವ ಮುಖಂಡ ವೆಂಕಟೇಶ್ ಹಾಗೂ ಉಪಾಧ್ಯಕ್ಷರಾಗಿ ಗವಿಸಿದ್ದು, ಕಾರ್ಯದರ್ಶಿಯಾಗಿ ದೊರೆಸ್ವಾಮಿ ಆಯ್ಕೆ ಯಾದರು
ಈ ಸಂದರ್ಭದಲ್ಲಿ ಹನೂರು ತಾಲೂಕಿನ
ಮಾದಿಗ ಒಳಮೀಸಲಾತಿ ಹೋರಾಟಕ್ಕೆ ಸಹಕರಿಸಿದ ಹಿನ್ನೆಲೆಯಲ್ಲಿ ಇಂದು ಕ್ಷೇತ್ರದ ಮಾದಿಗ ಮುಖಂಡರು ಹನೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಎಂ. ಆರ್. ಮಂಜುನಾಥ್ ರನ್ನು ಸನ್ಮಾನಿಸಿ ಅಭಿನಂದಿಸಿದರು.
ನಂತರ ಶಾಸಕರಾದ ಎಂ ಆರ್ ಮಂಜುನಾಥ್ ನೂತನವಾಗಿ ಆಯ್ಕೆಯಾದ ಬಾಬು ಜಗಜೀವನ ರಾಂ ಕಲಾ ಸಂಘದ ಅಧ್ಯಕ್ಷ ವೆಂಕಟೇಶ್ ಹಾಗೂ ಕಾರ್ಯದರ್ಶಿ ದೊರೆಸ್ವಾಮಿ ರವರನ್ನು ಶಾಸಕರಾದ ಎಂ. ಆರ್. ಮಂಜುನಾಥ್ ರವರು ಇಂದು ಅವರ ನಿವಾಸದಲ್ಲಿ ಅಭಿನಂದಿಸಿದರು.

ಈ ಸಂಧರ್ಭದಲ್ಲಿ ಹನೂರು ಗುರುಸ್ವಾಮಿ ನೂತನ ಅಧ್ಯಕ್ಷರಾದ ವೆಂಕಟೇಶ್ ಅಣ್ಣ, ಗವಿಸಿದ್ದು ಹೂ ಸೋಮು, ಪ್ರದೀಪ್, ಸಿದ್ದರಾಜು, ಚನ್ನ ಲಿಂಗನಹಳ್ಳಿ ರಾಚಪ್ಪ , ಮಾದೇಶ ,ರವಿ, ಕರಿಯಪ್ಪ, ಪಾಳ್ಯ ಶಿವು, ಕರಿಯನಪುರ ರಾಜು ಕುಮಾರ ಪ್ರಶಾಂತ್, ಲೊಕ್ಕನಹಳ್ಳಿ ಅರುಣ, ಕಾಮಗೆರೆ ನಿಂಗರಾಜ್, ರಾಮಪುರ ರವಿ, ಕೆಂಪಯಾನಟ್ಟಿ ರವಿ, ಎಲೆ ಮೇಳ ಗೋಪಾಲ ದುಂಡಯ್ಯ ರಮೇಶ ಹಾಗೂ ಜೆಡಿಎಸ್ ಮುಖಂಡರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!