
ಫೋಕ್ಸೋ ಪ್ರಕರಣ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ
“ ಇನ್ಸ್ ಪೈರ್” ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ.ಚಂದುಶ್ರೀ ಮಾಹಿತಿ ನೀಡಿದರು. ಶಿವಮೊಗ್ಗ : ಇತ್ತೀಚಿಗೆ 18 ವರ್ಷದೊಳಗಿನ ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭ ಧರಿಸುತ್ತಿರುವ ಪ್ರಕರಣಗಳು ಹಾಗೂ ಫೋಕ್ಸೊ ಪ್ರಕರಣಗಳು ಹೆಚ್ಚಾಗಿ ಕಂಡು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

“ ಇನ್ಸ್ ಪೈರ್” ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ.ಚಂದುಶ್ರೀ ಮಾಹಿತಿ ನೀಡಿದರು. ಶಿವಮೊಗ್ಗ : ಇತ್ತೀಚಿಗೆ 18 ವರ್ಷದೊಳಗಿನ ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭ ಧರಿಸುತ್ತಿರುವ ಪ್ರಕರಣಗಳು ಹಾಗೂ ಫೋಕ್ಸೊ ಪ್ರಕರಣಗಳು ಹೆಚ್ಚಾಗಿ ಕಂಡು

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಶಿರಗೂರ ಗ್ರಾಮದಲ್ಲಿ ಮನೆ, ಅಂಗಡಿ, ಕಟ್ಟಡಗಳ ಮೇಲೆ ನಿಂತು ಗಣೇಶ ವೈಭವದ ವೀಕ್ಷಣೆ | ಸಾವಿರಾರು ಭಕ್ತರ ಸಮ್ಮುಖದಲ್ಲಿ ಭೀಮಾ ನದಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ. ಇಂಡಿ, ಜೈ

ಕಲಬುರಗಿ/ ಸೇಡಂ: ತಾಲೂಕಿನ ಮೋತಕಪಲ್ಲಿ ಸರಕಾರಿ ಪ್ರೌಢಶಾಲೆ ಶಿಕ್ಷಕರಾದ ಶ್ರೀ ಬಷೀರ್ ಅಹ್ಮದ್ ರವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ನಿಮಿತ್ತವಾಗಿ ನರೇಶ್ ಎ. ನಾಟೀಕಾರ್ ಅಧ್ಯಕ್ಷರು, ಅಂಬೇಡ್ಕರ್ ಯುವ

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಿನಾಂಕ: 08.08.2025 ರಂದು ಗರ್ಭಿಣಿ ಮಹಿಳೆಯು ಮಗುವಿನ ಜನನದ ನಂತರದ ಅಧಿಕ ರಕ್ತಸ್ರಾವದಿಂದಾಗಿ ಹೆರಿಗೆ ನಂತರದ ಸಮಯದಲ್ಲಿ ಸೂಕ್ಷ್ಮವಾಗಿ ನಿರ್ಣಯ ಹಾಗೂ ಸರಿಯಾದ

ಬಾಗಲಕೋಟೆ/ಮುಧೋಳ :ದಿ.7 ರಂದು ಮುಧೋಳ ತಾಲೂಕಿನ ಸುಕ್ಷೇತ್ರ ಹಿರೇಆಲಗುಂಡಿಯ ಶ್ರೀ ಶಿವಲಿಂಗೇಶ್ವರ ಮಠದಲ್ಲಿ ರಾಷ್ಟ್ರೀಯ ಬಸವ ಚಿಂತನ ಬಳಗವು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ನಿರಂತರವಾಗಿ ನಡೆಸಿಕೊಂಡು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಗುರು ಗಂಗಲಿಂಗ ಪ್ರಾಥಮಿಕ ಶಾಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯವರು ಕೂಡಿಕೊಂಡು ಅದ್ದೂರಿಯಾಗಿ ಆಚರಿಸಿದರು.ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ

ಕೊಪ್ಪಳ/ ಗಂಗಾವತಿ :ತುಂಗಭದ್ರಾ ನದಿಯನ್ನು ರಕ್ಷಿಸಲು ನಡೆಯುತ್ತಿರುವ ‘ನಿರ್ಮಲ ತುಂಗಭದ್ರಾ’ ಅಭಿಯಾನದ ಮೂರನೇ ಹಂತದ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ಸರ್ವಸಾಮಾನ್ಯರು, ರೈತರು ಮತ್ತು ಪರಿಸರ ಪ್ರೇಮಿಗಳು ತನು-ಮನ-ಧನದಿಂದ ಭಾಗವಹಿಸಬೇಕು ಎಂದು ಹಿರಿಯರಾದ ಲಲಿತಾರಾಣಿ ಶ್ರೀ ರಂಗದೇವರಾಯಲು
ನನ್ನ ತಾಯಿಗೆ ವಂದನೆನನ್ನ ತಂದೆಗೆ ವಂದನೆಮನೆಯ ಸಂಸ್ಕಾರಕೆ ವಂದನೆನನ್ನ ಮನೆಯ ಪಾಠಶಾಲೆಗೆ ವಂದನೆ ವಂದನೆ ನನ್ನ ವಂದನೆನನ್ನ ಗುರುದೇವ ವಂದನೆನನ್ನ ಗುರು ಮಾತೇ ವಂದನೆನನ್ನ ಗುರುಗಳಿಗೆ ವಂದನೆ ವಿದ್ಯೆಯ ಕಲಿಸಿದ ಗುರುಗಳಿಗೆ ವಂದನೆಬುದ್ಧಿಯ ಕಲಿಸಿದ

ಬಳ್ಳಾರಿ / ಕಂಪ್ಲಿ : ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದ ಆರ್ಹ ಫಲಾನುಭವಿಗಳಿಗೆ ಅಧಿಕಾರಿಗಳು ತಲುಪಿಸಲು ಮುಂದಾಗಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ. ಶ್ರೀನಿವಾಸರಾವ್

ಬಳ್ಳಾರಿ / ಕಂಪ್ಲಿ : ಈದ್ ಮಿಲಾದ್ ಹಬ್ಬದ ಪ್ರಯುಕ್ತ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಪಟ್ಟಣದ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿ ಹಾಗೂ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಲಾಯಿತು.
Website Design and Development By ❤ Serverhug Web Solutions