
ಗುರುಮಠಕಲ್ ಪ್ರಜಾಸೌಧ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು
ಜೆಡಿಎಸ್ – ಕಾಂಗ್ರೆಸ್ ಕಾರ್ಯಕರ್ತರ ಮಾತಿನ ಜಟಾಪಟಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ತಮ್ಮ ಸಹಕಾರ ಅಗತ್ಯ ಶರಣಗೌಡ ಕಂದಕೂರ. ನಮ್ಮದೇ ಸರಕಾರ ಅಭಿವೃದ್ಧಿಗೆ ಸದಾ ಸಿದ್ಧ : ಬಾಬುರಾವ್ ಚಿಂಚನಸೂರ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಜೆಡಿಎಸ್ – ಕಾಂಗ್ರೆಸ್ ಕಾರ್ಯಕರ್ತರ ಮಾತಿನ ಜಟಾಪಟಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ತಮ್ಮ ಸಹಕಾರ ಅಗತ್ಯ ಶರಣಗೌಡ ಕಂದಕೂರ. ನಮ್ಮದೇ ಸರಕಾರ ಅಭಿವೃದ್ಧಿಗೆ ಸದಾ ಸಿದ್ಧ : ಬಾಬುರಾವ್ ಚಿಂಚನಸೂರ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಹದಿನೆಂಟು ವರ್ಷಗಳ ಕಾಲ ಸೇವೆ ಸಲ್ಲಿಸಿ ಶಾಲೆಯನ್ನು ಅಭಿವೃದ್ದಿಯತ್ತ ಕೊಂಡೊಯ್ದು ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಶ್ರೀಮತಿ ಶಿವಮ್ಮ ಮುಖ್ಯಶಿಕ್ಷಕಿ ಭಾಜನರಾಗಿದ್ದುಇಂದು ಇವರಿಗೆ

ಬೀದರ್/ ಔರಾದ : ಗಣೇಶೋತ್ಸವ ಸಮಿತಿಯ ವತಿಯಿಂದ ನಡೆದ ಪಟ್ಟಣದ ಸಾಮೂಹಿಕ ಗಣೇಶೋತ್ಸವದಲ್ಲಿ ಮಾತಾ ಮಾಣಿಕೇಶ್ವರಿ ಬಡಾವಣೆಯ ಹಿಂದೂ ಮಹಾ ಗಣೇಶ ಮಂಡಳಿ ಪ್ರಥಮ ಬಹುಮಾನವನ್ನು ಗಳಿಸಿದೆ. ಪ್ರತಿ ವರ್ಷ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿ,

ರಾಯಚೂರು/ ಲಿಂಗಸುಗೂರು : 2025-26ನೇ ಶೈಕ್ಷಣಿಕ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟವು ಲಿಂಗಸಗೂರು ನಗರದಲ್ಲಿ ದಿನಾಂಕ 4/9/2025 ರಿಂದ 6/9/2025 ವರೆಗೆ ನಡೆದಿದ್ದು, ಶ್ರೀ ಬಸವೇಶ್ವರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಈ

ಹನೂರು, ರಾಮಾಪುರ ಉತ್ತಮ ವ್ಯಾಪಾರ ವಹಿವಾಟು ನಡೆಯುತ್ತಿದ್ದು ಮತ್ತಷ್ಟು ಅಭಿವೃದ್ಧಿ ಹೊಂದಲು ಮುಖ್ಯರಸ್ತೆ ಅಗಲೀಕರಣದ ಅಗತ್ಯ ಇದೆ ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ವರ್ತಕರು ಗ್ರಾಮಸ್ಥರು ಮುಖಂಡರು ಆಯೋಜಿಸಿದ್ದ

ಬಳ್ಳಾರಿ / ಕಂಪ್ಲಿ : ಹಜರತ್ ಪ್ರವಾದಿ ಮಹ್ಮದ್ ಪೈಗಂಬರರವರ 1500ನೇ ಜನ್ಮದಿನ ಅಚರಣೆ ಪ್ರಯುಕ್ತ ಖಾನ್ ಕಾ ಯೇ ದಿವಾನ್ಖಾನೆಯಲ್ಲಿ ಹಜರತ್ ಪ್ರವಾದಿ ಮಹ್ಮದ್ ಪೈಗಂಬರರವರ ವಂಶಸ್ಥ ಧರ್ಮಗುರುಗಳಾದ ಸೈಯ್ಯದ್ ಷಾ ಅಬುಲ್

ಕಂಪ್ಲಿ / ಬಳ್ಳಾರಿ : ಪಟ್ಟಣದ ಯಾಸೀನ್ ಕಾಲೋನಿಯಲ್ಲಿರುವ ಮದರಸಾ ಅರೇಬಿಯಾ ಫೈಜಾನೆ ಖಾದ್ರೀಯಾದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಜರತ್ ಪ್ರವಾದಿ ಮಹ್ಮದ್ ಪೈಗಂಬರರವರ 1500ನೇ ಜನ್ಮದಿನವನ್ನು ಶ್ರದ್ಧಭಕ್ತಿಯಿಂದ ಅರ್ಥಪೂರ್ಣವಾಗಿ ಅಚರಿಸಲಾಯಿತು.ಮುಸ್ಲಿಂ ಧರ್ಮಗುರು

ಬಳ್ಳಾರಿ / ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮದ ಉದ್ಭವ ವೀರಭದ್ರೇಶ್ವರ ದೇವಸ್ಥಾನ ಬಳಿಯಲ್ಲಿರುವ ನೀರು ಬಳಕೆದಾರರ ಕಛೇರಿಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ನೀರು ಬಳಕೆದಾರರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆ. ಎಸ್. ದೊಡ್ಡಬಸಪ್ಪ,

ಬಳ್ಳಾರಿ / ಕಂಪ್ಲಿ : ಕುಡತಿನಿ ಪಟ್ಟಣದ ಪ. ಪಂ ಬಳಿಯ ಮುಖ್ಯರಸ್ತೆ ಬದಿಯಲ್ಲಿ ಆರಂಭಗೊಂಡ ನೂತನ ಭರತ್ ಮತು ಭಗತ್ ಹಾರ್ಡ್ ವೇರ್ ಅಂಗಡಿಯನ್ನು ಶಾಸಕಿ ಈ. ಅನ್ನಪೂರ್ಣ ತುಕಾರಾಮ್ ಇವರು ಶುಕ್ರವಾರ

ಬೆಳಗಾವಿ: ಅಥಣಿ ನಗರದ ಭೋಜರಾಜ ಕ್ರೀಡಾಂಗಣದಲ್ಲಿ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ ಹಾಗೂ ಶ್ರೀ ಶಿವಾನಂದ ಭಾರತಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಇವರ ಆಶ್ರಯದಲ್ಲಿ ತಾಲೂಕ ಮಟ್ಟದ ಪದವಿ ಪೂರ್ವ ಕ್ರೀಡಾಕೂಟವನ್ನು
Website Design and Development By ❤ Serverhug Web Solutions